ಶಾಲೆ ದುರಸ್ತಿಗೊಳಿಸಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಚಾವಣಿ ಉದುರುತ್ತಿದ್ದು ಮಕ್ಕಳು ಆತಂಕದಿಂದ ಪಾಠ ಕೇಳುವಂತಾಗಿದೆ. ಹಾಗಾಗಿ ಕೂಡಲೇ ದುರಸ್ತಿಗೊಳಿಸಬೇಕು
- ಸಂಪಂಗಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ
ಶಿಕ್ಷಕರ ನೇಮಕಾತಿಯಾಗಲಿ ಗ್ರಾಮೀಣ ಭಾಗದ ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದರ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರವು ಶಿಕ್ಷಕರ ನೇಮಕಾತಿ ಮಾಡಬೇಕು
- ಸುರೇಶ್ ಬಾಬು ಪೋಷಕ
ತಾಲ್ಲೂಕಿನ ಗ್ರಾಮೀಣ ಪ್ರದೇಶದ ಶಿಥಿಲಾವ್ಯವಸ್ಥೆಯಲ್ಲಿರುವ ಎಲ್ಲಾ ಶಾಲೆಗಳಿಗೆ ಶೀಘ್ರದಲ್ಲೇ ಹೊಸ ಶಾಲಾ ಕಟ್ಟಡ ನಿರ್ಮಿಸಲು ಸೂಕ್ತ ಕ್ರಮ ವಹಿಸುತ್ತೇವೆ.
- ಸುಕನ್ಯಾ ಕ್ಷೇತ್ರ ಶಿಕ್ಷಣಾಧಿಕಾರಿ