<p><strong>ಕೋಲಾರ</strong>: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಯನ್ನು ಶಾಸಕ ಕೊತ್ತೂರು ಜಿ.ಮಂಜುನಾಥ್ ಖರೀದಿಸಿ ಸಾಗಿಸಿದರು.</p>.<p>ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಯನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕರು ಸುಮಾರು ₹ 40 ಲಕ್ಷ ವೆಚ್ಚದಲ್ಲಿ ವಾಹನ ಖರೀದಿಸಿದ್ದಾರೆ. ತಿರುಮಲ ಆಡಳಿತ ಮಂಡಳಿಗೆ ತರಕಾರಿ ಅವಶ್ಯಬಿದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಸಾಗಿಸುವ ವ್ಯವಸ್ಥೆಯನ್ನು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.</p>.<p>ಮುಖಂಡರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ.ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಆಂಧ್ರಪ್ರದೇಶದ ತಿರುಮಲ ತಿರುಪತಿ ಬೆಟ್ಟದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಿತ್ಯ ನಡೆಯುವ ಅನ್ನದಾಸೋಹಕ್ಕೆ ಮಂಗಳವಾರ ನಗರದಿಂದ ಒಂದು ಲಾರಿ ಲೋಡ್ ತರಕಾರಿಯನ್ನು ಶಾಸಕ ಕೊತ್ತೂರು ಜಿ.ಮಂಜುನಾಥ್ ಖರೀದಿಸಿ ಸಾಗಿಸಿದರು.</p>.<p>ಜಿಲ್ಲೆ ಸೇರಿದಂತೆ ಇತರೆ ಭಾಗಗಳಿಂದ ತರಕಾರಿಯನ್ನು ಅನ್ನದಾಸೋಹಕ್ಕೆ ತರಲು ಉಪಯೋಗವಾಗಲಿ ಎಂದು ಶಾಸಕರು ಸುಮಾರು ₹ 40 ಲಕ್ಷ ವೆಚ್ಚದಲ್ಲಿ ವಾಹನ ಖರೀದಿಸಿದ್ದಾರೆ. ತಿರುಮಲ ಆಡಳಿತ ಮಂಡಳಿಗೆ ತರಕಾರಿ ಅವಶ್ಯಬಿದ್ದಾಗ ಶಾಸಕರೇ ನೇರವಾಗಿ ವ್ಯಾಪಾರಸ್ಥರು ಹಾಗೂ ರೈತರಿಂದ ಖರೀದಿಸಿ ಸಾಗಿಸುವ ವ್ಯವಸ್ಥೆಯನ್ನು 15 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.</p>.<p>ಮುಖಂಡರಾದ ಚಂಜಿಮಲೆ ರಮೇಶ್, ಮಲೇಷಿಯಾ ರಾಜಕುಮಾರ್, ಸೀಸಂದ್ರ ಗೋಪಾಲಗೌಡ, ವೈ.ಶಿವಕುಮಾರ್, ಮೈಲಾಂಡಹಳ್ಳಿ ಮುರಳಿ, ಮಹೇಶ್, ಲೋಕೇಶ್, ಖಾದ್ರಿಪುರ ಬಾಬು, ಬಿ.ಟಿ ಚಂದ್ರಶೇಖರ್, ಯಲವಾರ ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>