<p><strong>ಮುಳಬಾಗಿಲು (ಕೋಲಾರ ಜಿಲ್ಲೆ):</strong> ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಕಚೇರಿ ಆವರಣದಲ್ಲಿ ಆದಿಕವಿ ಪಂಪನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಷಿ ಹೇಳಿದ್ದಾರೆ. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ಹಂಚಿಕೊಂಡ ಅವರು, ‘ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಉಪ್ಪುಕುಂಟೆಯಲ್ಲಿರುವ ಶ್ರೀಕಾಳಿಕಾದೇವಿ ಶಿಲ್ಪಕಲಾ ಮಂದಿರದಲ್ಲಿ ₹5 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪ್ರತಿಮೆ ಸಿದ್ಧವಾಗುತ್ತಿದೆ’ ಎಂದು ತಿಳಿಸಿದರು.</p>.<p>ಪ್ರತಿಮೆ ನಿರ್ಮಾಣ ಶೇ 80ರಷ್ಟು ಪೂರ್ಣಗೊಂಡಿದ್ದು, ಎರಡು ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ. ಎರಡು ಅಡಿ ಅಗಲ, ಮೂರು ಅಡಿ ಎತ್ತರದ ಮೂರ್ತಿ 90ರಿಂದ ನೂರು ಕೆ.ಜೆ ತೂಕವಿರಲಿದೆ. ಕಲಾವಿದ ಎಸ್. ಮಂಜುನಾಥ ಪ್ರತಿಮೆ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು (ಕೋಲಾರ ಜಿಲ್ಲೆ):</strong> ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಕಚೇರಿ ಆವರಣದಲ್ಲಿ ಆದಿಕವಿ ಪಂಪನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಷಿ ಹೇಳಿದ್ದಾರೆ. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ಹಂಚಿಕೊಂಡ ಅವರು, ‘ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಉಪ್ಪುಕುಂಟೆಯಲ್ಲಿರುವ ಶ್ರೀಕಾಳಿಕಾದೇವಿ ಶಿಲ್ಪಕಲಾ ಮಂದಿರದಲ್ಲಿ ₹5 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪ್ರತಿಮೆ ಸಿದ್ಧವಾಗುತ್ತಿದೆ’ ಎಂದು ತಿಳಿಸಿದರು.</p>.<p>ಪ್ರತಿಮೆ ನಿರ್ಮಾಣ ಶೇ 80ರಷ್ಟು ಪೂರ್ಣಗೊಂಡಿದ್ದು, ಎರಡು ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ. ಎರಡು ಅಡಿ ಅಗಲ, ಮೂರು ಅಡಿ ಎತ್ತರದ ಮೂರ್ತಿ 90ರಿಂದ ನೂರು ಕೆ.ಜೆ ತೂಕವಿರಲಿದೆ. ಕಲಾವಿದ ಎಸ್. ಮಂಜುನಾಥ ಪ್ರತಿಮೆ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>