ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಆರ್.ಕೃಷ್ಣಮೂರ್ತಿ, ಜಿ.ಪಂ ಮಾಜಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ತಾ.ಪಂ ಮಾಜಿ ಸದಸ್ಯರಾದ ಆರ್.ಜಿ.ನರಸಿಂಹಯ್ಯ ಕೆ.ಕೆ.ಮಂಜು, ರಾಯಲ್ಪಾಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯೋಗೀಂದ್ರಗೌಡ, ಗ್ರಾ,ಪಂ ಅಧ್ಯಕ್ಷ ಆರ್.ಗಂಗಾದರ್, ಕೂರಿಗೇಪಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಗೌನಿಪಲ್ಲಿ ಗ್ರಾ.ಪಂ.ಸದಸ್ಯ ಬಕ್ಷು ಸಾಬ್, ಆಕ್ಬರ್ಶರೀಫ್ ಮುಖಂಡರಾದ ಸುಣ್ಣಕಲ್ಲು ಮಂಜು ಹಾಗೂ ಕಾರ್ಯಕರ್ತರು ಇದ್ದರು.