ನಗರದ ಹೊರವಲಯದಲ್ಲಿ ಶನಿವಾರ ಕಾಂಗ್ರೆಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೇಂದ್ರ ಸರ್ಕಾರವು ರಾಜ್ಯಪಾಲರ ಬಳಸಿಕೊಂಡು ಮುಖ್ಯಮಂತ್ರಿ ಅವರನ್ನು ಎದುರಿಸುತ್ತಿದೆ. ಸಿದ್ದರಾಮಯ್ಯ ದುರ್ಬಲ ಆಗುವುದಿಲ್ಲ, ಭಯನು ಬೀಳುವುದಿಲ್ಲ, ಅವರಿಗೆ ಹೈಕಮಾಂಡ್ ಮತ್ತು ಎಲ್ಲಾ ಶಾಸಕರು ಬೆಂಬಲವಾಗಿ ನಿಂತಿದ್ದಾರೆ’ ಎಂದರು.