<p><strong>ಕನಕಗಿರಿ:</strong> ರೈತರು ತಮ್ಮ ಪಹಣಿಗೆ ಆಧಾರ್ ಕಾರ್ಡ್ ನಂಬರ್ ಜೋಡಣೆ ಮಾಡದಿದ್ದರೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಬಂದ್ ಆಗಲಿವೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.</p>.<p>ಸಮೀಪದ ಮುಸಲಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ರೈತರು ಪಹಣಿಗೆ ಆಧಾರ್ ನಂಬರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ 43,710 ರೈತರ ಪೈಕಿ ಅದರಲ್ಲಿ 20,625 ರೈತರು ತಮ್ಮ ಪಹಣಿಗೆ ಆಧಾರ್ ಜೋಡಣೆ ಮಾಡಿದ್ದಾರೆ. ಉಳಿದ ರೈತರು ಸಹ ಕಡ್ಡಾಯವಾಗಿ ಜೋಡಣೆ ಮಾಡಬೇಕು’ ಎಂದರು.</p>.<p>‘ಆಧಾರ್ ಕಾರ್ಡ್ ಜೊತೆಗೆ ದೂರವಾಣಿ ಸಂಖ್ಯೆಯನ್ನು ಸಹ ಲಿಂಕ್ ಮಾಡಿಸಬೇಕು. ಈ ಬಗ್ಗೆ ಸಾಕಷ್ಟು ಸಲ ಮಾಹಿತಿ ನೀಡಲಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಪಿಡಿಒ ನಾಗೇಶ ಪೂಜಾರ, ಗ್ರಾಮ ಆಡಳಿತ ಅಧಿಕಾರಿ ಕುಮಾರ ಗದ್ದಿ, ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ರೈತರು ತಮ್ಮ ಪಹಣಿಗೆ ಆಧಾರ್ ಕಾರ್ಡ್ ನಂಬರ್ ಜೋಡಣೆ ಮಾಡದಿದ್ದರೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಬಂದ್ ಆಗಲಿವೆ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.</p>.<p>ಸಮೀಪದ ಮುಸಲಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.</p>.<p>ರೈತರು ಪಹಣಿಗೆ ಆಧಾರ್ ನಂಬರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ 43,710 ರೈತರ ಪೈಕಿ ಅದರಲ್ಲಿ 20,625 ರೈತರು ತಮ್ಮ ಪಹಣಿಗೆ ಆಧಾರ್ ಜೋಡಣೆ ಮಾಡಿದ್ದಾರೆ. ಉಳಿದ ರೈತರು ಸಹ ಕಡ್ಡಾಯವಾಗಿ ಜೋಡಣೆ ಮಾಡಬೇಕು’ ಎಂದರು.</p>.<p>‘ಆಧಾರ್ ಕಾರ್ಡ್ ಜೊತೆಗೆ ದೂರವಾಣಿ ಸಂಖ್ಯೆಯನ್ನು ಸಹ ಲಿಂಕ್ ಮಾಡಿಸಬೇಕು. ಈ ಬಗ್ಗೆ ಸಾಕಷ್ಟು ಸಲ ಮಾಹಿತಿ ನೀಡಲಾಗಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಪಿಡಿಒ ನಾಗೇಶ ಪೂಜಾರ, ಗ್ರಾಮ ಆಡಳಿತ ಅಧಿಕಾರಿ ಕುಮಾರ ಗದ್ದಿ, ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>