<p><strong>ಕುಕನೂರು:</strong> ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ಕಾಲಹರಣ ಮಾಡಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮರೆತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಟೀಕಿಸಿದರು.</p>.<p>ತಾಲ್ಲೂಕಿನ ಬೆಣಕಲ್, ಮಸಬಹಂಚಿನಾಳ ಗ್ರಾಮದಲ್ಲಿ ಜರುಗಿದ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ಸೋಲುತ್ತೇವೆ ಎಂದು ಗ್ಯಾರಂಟಿ ಯೋಜನೆ ತಂದು ರಾಜ್ಯದ ಬೊಕ್ಕಸ ಖಾಲಿ ಮಾಡುತ್ತಿದ್ದಾರೆ. ಜನತೆ ಸ್ವಾವಲಂಬನೆಯಿಂದ ಬದುಕುವ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕು’ ಎಂದರು.</p>.<p>ಈಶಪ್ಪ ಆರೇರ್, ವೀರಣ್ಣ ಅಂಗಡಿ, ವೀರಣ್ಣ ಹುಬ್ಬಳ್ಳಿ, ಮಾರುತಿ ಗಾವರಾಳ, ಪ್ರಮುಖರಾದ ಸಿ.ಎಚ್ ಪಾಟೀಲ್, ಶರಣಪ್ಪ ಈಳಗೇರ, ಶರಣಪ್ಪ ಗುಂಗಾಡಿ, ಶ್ರೀನಿವಾಸ ತಿಮ್ಮಾಪೂರ, ಶಿವಕುಮಾರ ನಾಗಲಾಪೂರಮಠ, ನೀಲಪ್ಪ ಬೆಣಕಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ಕಾಲಹರಣ ಮಾಡಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮರೆತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಟೀಕಿಸಿದರು.</p>.<p>ತಾಲ್ಲೂಕಿನ ಬೆಣಕಲ್, ಮಸಬಹಂಚಿನಾಳ ಗ್ರಾಮದಲ್ಲಿ ಜರುಗಿದ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ಸೋಲುತ್ತೇವೆ ಎಂದು ಗ್ಯಾರಂಟಿ ಯೋಜನೆ ತಂದು ರಾಜ್ಯದ ಬೊಕ್ಕಸ ಖಾಲಿ ಮಾಡುತ್ತಿದ್ದಾರೆ. ಜನತೆ ಸ್ವಾವಲಂಬನೆಯಿಂದ ಬದುಕುವ ಯೋಜನೆಯನ್ನು ಸರ್ಕಾರ ಜಾರಿಗೆ ತರಬೇಕು’ ಎಂದರು.</p>.<p>ಈಶಪ್ಪ ಆರೇರ್, ವೀರಣ್ಣ ಅಂಗಡಿ, ವೀರಣ್ಣ ಹುಬ್ಬಳ್ಳಿ, ಮಾರುತಿ ಗಾವರಾಳ, ಪ್ರಮುಖರಾದ ಸಿ.ಎಚ್ ಪಾಟೀಲ್, ಶರಣಪ್ಪ ಈಳಗೇರ, ಶರಣಪ್ಪ ಗುಂಗಾಡಿ, ಶ್ರೀನಿವಾಸ ತಿಮ್ಮಾಪೂರ, ಶಿವಕುಮಾರ ನಾಗಲಾಪೂರಮಠ, ನೀಲಪ್ಪ ಬೆಣಕಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>