<p><strong>ಕನಕಗಿರಿ</strong>: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ 86ನೇ ಜನ್ಮ ದಿನವನ್ನು ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಆಚರಿಸಲಾಯಿತು.</p>.<p>ಪ್ರಗತಿಪರ ಸಂಘಟನೆಗಳ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು ಮಾತನಾಡಿ, ‘ದಲಿತ, ಹಿಂದುಳಿದ ವರ್ಗಗಳ ಚಳವಳಿ ಹುಟ್ಟು ಹಾಕಿದ ಕೃಷ್ಣಪ್ಪ ಅವರು ತಮ್ಮ ಜೀವನದ ಕೊನೆಯ ವರೆಗೆ ಸಾಮಾಜಿಕ ನ್ಯಾಯದ ಪರವಾಗಿ ಹೋರಾಡಿದರು’ ಎಂದು ಸ್ಮರಿಸಿದರು.<br> ‘ರೈತರು,ಕೂಲಿ ಕಾರ್ಮಿಕರು, ಬಡವರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದ ಅವರ ಹೋರಾಟ ಮಾದರಿಯಾಗಿದೆ. ಬಡವರ ಮನೆ, ಗುಡಿಸಲಲ್ಲಿ ಹೋರಾಟದ ದೀಪ ಹಚ್ಚಿದ್ದೇನೆ, ಅದನ್ನು ಆರದಂತೆ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಹೋರಾಟದ ಕಿಚ್ಚು ಬೆಳೆಸಿದರು’ ಎಂದು ಗುಣಗಾನ ಮಾಡಿದರು.</p>.<p>ಬಿಜೆಪಿ ಎಸ್.ಸಿ. ಮೋರ್ಚಾ ನಿಕಟ ಪೂರ್ವ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ, <br> ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಿಂಗಪ್ಪ ಪೂಜಾರ, ಪ್ರಮುಖರಾದ ವೆಂಕಟೇಶ ನೀರ್ಲೂಟಿ, ನಾಗೇಶ ವಾಲ್ಮೀಕಿ, ಸುರೇಶ ಕುರುಗೋಡ, ಅಶೋಕ, ಹುಸೇನಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ 86ನೇ ಜನ್ಮ ದಿನವನ್ನು ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಆಚರಿಸಲಾಯಿತು.</p>.<p>ಪ್ರಗತಿಪರ ಸಂಘಟನೆಗಳ ತಾಲ್ಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು ಮಾತನಾಡಿ, ‘ದಲಿತ, ಹಿಂದುಳಿದ ವರ್ಗಗಳ ಚಳವಳಿ ಹುಟ್ಟು ಹಾಕಿದ ಕೃಷ್ಣಪ್ಪ ಅವರು ತಮ್ಮ ಜೀವನದ ಕೊನೆಯ ವರೆಗೆ ಸಾಮಾಜಿಕ ನ್ಯಾಯದ ಪರವಾಗಿ ಹೋರಾಡಿದರು’ ಎಂದು ಸ್ಮರಿಸಿದರು.<br> ‘ರೈತರು,ಕೂಲಿ ಕಾರ್ಮಿಕರು, ಬಡವರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದ ಅವರ ಹೋರಾಟ ಮಾದರಿಯಾಗಿದೆ. ಬಡವರ ಮನೆ, ಗುಡಿಸಲಲ್ಲಿ ಹೋರಾಟದ ದೀಪ ಹಚ್ಚಿದ್ದೇನೆ, ಅದನ್ನು ಆರದಂತೆ ನೋಡಿಕೊಳ್ಳಿ ಎಂದು ಹೇಳುವ ಮೂಲಕ ಹೋರಾಟದ ಕಿಚ್ಚು ಬೆಳೆಸಿದರು’ ಎಂದು ಗುಣಗಾನ ಮಾಡಿದರು.</p>.<p>ಬಿಜೆಪಿ ಎಸ್.ಸಿ. ಮೋರ್ಚಾ ನಿಕಟ ಪೂರ್ವ ಮಾಜಿ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ, <br> ಪಟ್ಟಣ ಪಂಚಾಯಿತಿ ಸದಸ್ಯ ಶೇಷಪ್ಪ ಪೂಜಾರ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಿಂಗಪ್ಪ ಪೂಜಾರ, ಪ್ರಮುಖರಾದ ವೆಂಕಟೇಶ ನೀರ್ಲೂಟಿ, ನಾಗೇಶ ವಾಲ್ಮೀಕಿ, ಸುರೇಶ ಕುರುಗೋಡ, ಅಶೋಕ, ಹುಸೇನಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>