<p><strong>ಮುನಿರಾಬಾದ್</strong>: ಕೆಲಸಕ್ಕಾಗಿ ಗುಳೆ ಹೋಗಿದ್ದ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಮ್ಮದ್ ನಗರದ 15 ಕುಟುಂಬಗಳು ಮತದಾನಕ್ಕಾಗಿ ಊರಿಗೆ ಬಂದಿದ್ದಾರೆ.</p>.<p>ಬಂಜಾರ ಸಮಾಜದ 15 ಕುಟುಂಬದ 45 ರಿಂದ 50 ಜನರು ಪುರುಷ ಮತ್ತು ಮಹಿಳೆಯರು ಕಬ್ಬು ಕಟಾವು ಸೇರಿದಂತೆ ಇನ್ನಿತರ ಕೆಲಸಕ್ಕಾಗಿ ಪ್ರತಿ ವರ್ಷ ತಮಿಳುನಾಡಿಗೆ ಗುಳೆ ಹೋಗುತ್ತಾರೆ. ಆದರೆ, ಮತದಾನ ಮಾತ್ರ ತಪ್ಪಿಸುವುದಿಲ್ಲ. ಮತದಾನದ ದಿನಾಂಕಕ್ಕೆ 2-3 ದಿನ ಮುಂಚೆ ಊರು ಸೇರುತ್ತಾರೆ ಎನ್ನುತ್ತಾರೆ ಕಂದಾಯ ಇಲಾಖೆಯ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್</strong>: ಕೆಲಸಕ್ಕಾಗಿ ಗುಳೆ ಹೋಗಿದ್ದ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಮ್ಮದ್ ನಗರದ 15 ಕುಟುಂಬಗಳು ಮತದಾನಕ್ಕಾಗಿ ಊರಿಗೆ ಬಂದಿದ್ದಾರೆ.</p>.<p>ಬಂಜಾರ ಸಮಾಜದ 15 ಕುಟುಂಬದ 45 ರಿಂದ 50 ಜನರು ಪುರುಷ ಮತ್ತು ಮಹಿಳೆಯರು ಕಬ್ಬು ಕಟಾವು ಸೇರಿದಂತೆ ಇನ್ನಿತರ ಕೆಲಸಕ್ಕಾಗಿ ಪ್ರತಿ ವರ್ಷ ತಮಿಳುನಾಡಿಗೆ ಗುಳೆ ಹೋಗುತ್ತಾರೆ. ಆದರೆ, ಮತದಾನ ಮಾತ್ರ ತಪ್ಪಿಸುವುದಿಲ್ಲ. ಮತದಾನದ ದಿನಾಂಕಕ್ಕೆ 2-3 ದಿನ ಮುಂಚೆ ಊರು ಸೇರುತ್ತಾರೆ ಎನ್ನುತ್ತಾರೆ ಕಂದಾಯ ಇಲಾಖೆಯ ಅಧಿಕಾರಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>