ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ಪತ್ರೆ ಹೆಸರಿಗೆ ಮಸಿ ಬಳಿದರೆ ಕ್ರಮ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಕಿಮ್ಸ್ ಸಂಸ್ಥೆಯ‌ ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರ ಜೊತೆ ಸಚಿವರ ಸಭೆ
Published : 16 ಆಗಸ್ಟ್ 2024, 15:37 IST
Last Updated : 16 ಆಗಸ್ಟ್ 2024, 15:37 IST
ಫಾಲೋ ಮಾಡಿ
Comments
2ರೊಳಗೆ ಆಸ್ಪತ್ರೆ ಲೋಕಾರ್ಪಣೆ
ಕೊಪ್ಪಳ: 400 ಹಾಸಿಗೆಗಳ ಆಸ್ಪತ್ರೆಯನ್ನು ಸ್ಥಳಾಂತರಿಸಲು ಅ. 2ರ ತನಕ ಅವಕಾಶ ನೀಡಲಾಗಿದೆ ಎಂದು ಶರಣಪ್ರಕಾಶ ಪಾಟೀಲ್ ತಿಳಿಸಿದರು. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ‘ಹೊಸ ಆಸ್ಪತ್ರೆಗೆ ಸಲಕರಣೆಗಳು ಬೇಕಾಗುತ್ತವೆ. ಇವುಗಳನ್ನು ಪ್ರಸ್ತಾವ ಸಲ್ಲಿಸಲು ಹೇಳಿದ್ದೇವೆ. ಇವುಗಳನ್ನು ಒದಗಿಸುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೂ ಅಡಿಗಲ್ಲು ಹಾಕುತ್ತಿದ್ದೇವೆ’ ಎಂದರು. ವರದಿ ಬಳಿಕ ನಿರ್ದೇಶಕರ ವಿರುದ್ಧ ಕ್ರಮ: ಕಿಮ್ಸ್ ನಿರ್ದೇಶಕರ‌ ವಿರುದ್ಧ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನೋಟಿಸ್ ಕಳುಹಿಸಿದ್ದು ನಾನೂ ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ತಿಳಿಸಿದ್ದು ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT