ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಎಸ್ಐ ಸಾವು, ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ: ತಂಗಡಗಿ

Published : 3 ಆಗಸ್ಟ್ 2024, 9:03 IST
Last Updated : 3 ಆಗಸ್ಟ್ 2024, 9:03 IST
ಫಾಲೋ ಮಾಡಿ
Comments

ಕೊಪ್ಪಳ: ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್ಐ ಪರಶುರಾಮ್ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವಿಚಾರಣೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಮೃತಪಟ್ಟ ಪರಶುರಾಮ್ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮದವರು.

'ಪರಶುರಾಮ್ ನಮ್ಮ ಕ್ಷೇತ್ರದ ಹುಡುಗನೇ, ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಮಾಧ್ಯಮಗಳಲ್ಲಿ ಭಿನ್ನವಾಗಿ ವರದಿ ಬರುತ್ತಿದೆ. ತನಿಖೆ ಬಳಿಕವಷ್ಟೇ ಸತ್ಯ ಗೊತ್ತಾಗಲಿದೆ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT