<p><strong>ಕೊಪ್ಪಳ</strong>: ಬಿಜೆಪಿ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಸಿದ್ದೇಶ ಪೂಜಾರ ಪಕ್ಷವನ್ನು ತೊರೆದಿದ್ದು ಶಾಸಕ ರಾಘವೇಂದ್ರ ಹಿಟ್ನಾಳ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p>ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷನಾದ ದಿನದಿಂದಲೂ ಪಕ್ಷ ಸಂಘಟನೆಗೆ ಸರಿಯಾಗಿ ಸಹಕಾರ ಸಿಗುತ್ತಿಲ್ಲ. ಈ ಕಾರಣದಿಂದಾಗಿ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ವಿವಾಹಕ್ಕೆ ಹೆಸರು ನೋಂದಾಯಿಸಲು ಮನವಿ</p>.<p>ಕೊಪ್ಪಳ: ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಏ.22ರಿಂದ 24ರ ತನಕ ಹಮ್ಮಿಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಜರುಗಲಿವೆ. ಆಸಕ್ತರು ಏಪ್ರಿಲ್ 18ರಒಳಗಾಗಿ ಹೆಸರು ನೋಂದಾಯಿಸಲು ಸಂಘಟಕರು ಮನವಿ ಮಾಡಿದ್ದಾರೆ. </p>.<p>ಕಾನೂನಿನ ನಿಯಮದ ಪ್ರಕಾರ ವಧುವಿಗೆ 18 ಹಾಗೂ ವರನಿಗೆ 21 ವರ್ಷ ಕಡ್ಡಾಯವಾಗಿ ತುಂಬಿರಬೇಕು. ಆಸಕ್ತ ವಧುವರರು ಶಾಲಾ ದೃಢಿಕರಣ ಪತ್ರ, ಆಧಾರ ಕಾರ್ಡ್, ನಾಲ್ಕು ಭಾವಚಿತ್ರ, ವಾಸಸ್ಥಳ ಪ್ರಮಾಣ ಪತ್ರದ ದಾಖಲೆಗಳನ್ನು ತರಬೇಕು. ಇನ್ನಷ್ಟು ಮಾಹಿತಿಗಾಗಿ <br>ಬಸಣ್ಣ ಹೆಗ್ಗನಗೌಡ್ರು 9611772599, ಬಿ.ಎಸ್ ಜಗನ್ನಾಥ 9483371080 ಅವರನ್ನು ಸಂಪರ್ಕಿಸಿಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಬಿಜೆಪಿ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಸಿದ್ದೇಶ ಪೂಜಾರ ಪಕ್ಷವನ್ನು ತೊರೆದಿದ್ದು ಶಾಸಕ ರಾಘವೇಂದ್ರ ಹಿಟ್ನಾಳ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p>ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷನಾದ ದಿನದಿಂದಲೂ ಪಕ್ಷ ಸಂಘಟನೆಗೆ ಸರಿಯಾಗಿ ಸಹಕಾರ ಸಿಗುತ್ತಿಲ್ಲ. ಈ ಕಾರಣದಿಂದಾಗಿ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವ ಎರಡಕ್ಕೂ ರಾಜೀನಾಮೆ ನೀಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ವಿವಾಹಕ್ಕೆ ಹೆಸರು ನೋಂದಾಯಿಸಲು ಮನವಿ</p>.<p>ಕೊಪ್ಪಳ: ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಏ.22ರಿಂದ 24ರ ತನಕ ಹಮ್ಮಿಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಜರುಗಲಿವೆ. ಆಸಕ್ತರು ಏಪ್ರಿಲ್ 18ರಒಳಗಾಗಿ ಹೆಸರು ನೋಂದಾಯಿಸಲು ಸಂಘಟಕರು ಮನವಿ ಮಾಡಿದ್ದಾರೆ. </p>.<p>ಕಾನೂನಿನ ನಿಯಮದ ಪ್ರಕಾರ ವಧುವಿಗೆ 18 ಹಾಗೂ ವರನಿಗೆ 21 ವರ್ಷ ಕಡ್ಡಾಯವಾಗಿ ತುಂಬಿರಬೇಕು. ಆಸಕ್ತ ವಧುವರರು ಶಾಲಾ ದೃಢಿಕರಣ ಪತ್ರ, ಆಧಾರ ಕಾರ್ಡ್, ನಾಲ್ಕು ಭಾವಚಿತ್ರ, ವಾಸಸ್ಥಳ ಪ್ರಮಾಣ ಪತ್ರದ ದಾಖಲೆಗಳನ್ನು ತರಬೇಕು. ಇನ್ನಷ್ಟು ಮಾಹಿತಿಗಾಗಿ <br>ಬಸಣ್ಣ ಹೆಗ್ಗನಗೌಡ್ರು 9611772599, ಬಿ.ಎಸ್ ಜಗನ್ನಾಥ 9483371080 ಅವರನ್ನು ಸಂಪರ್ಕಿಸಿಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>