<p>ತಾವರಗೇರಾ: ಸ್ಥಳೀಯ ಸರ್ಕಾರಿ ಶಾಲಾ ಕಾಲೇಜುಗಳು, ಅರೆ ಸರ್ಕಾರಿ ,ಖಾಸಗಿ ಶಾಲೆಗಳಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಡೆಯಿತು.</p>.<p>ಸ್ಥಳಿಯ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ, ಮುಖ್ಯ ಶಿಕ್ಷಕ ಡಿ.ಆರ್.ಪಾಟೀಲ್, ಎಸ್.ಜಿ.ಹಿರೇಮಠ, ಸಿಬ್ಬಂದಿ ವಿದ್ಯಾರ್ಥಿಗಳು ಇದ್ದರು.</p>.<p>ಸಮೀಪದ ಜುಮಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ವಿಶ್ವ ಪರಿಸರ ದಿನದ ಪ್ರಯುಕ್ತ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಸೋಮನಗೌಡ ಪಾಟೀಲ, ಶಿಕ್ಷಕರಾದ ಚಿದಾನಂದಪ್ಪ , ಅಕ್ಕಮ್ಮ, ಗೌರಮ್ಮ ಗೊಂದಳಿ, ವಿದ್ಯಾರ್ಥಿಗಳು ಹಾಜರಿದ್ದರು.</p>.<p>ಪಟ್ಟಣದ ಮೇಘಾ ಫಂಕ್ಷನ್ ಸಭಾಂಗಣದಲ್ಲಿ ಬುಧವಾರ ಮುಜಾವರ್ ಬಂಧುಗಳ ಮದುವೆಯ ನಿಖಾ ಕಾರ್ಯಕ್ರಮದಲ್ಲಿ ವಧು ವರರು ಸಸಿ ವಿತರಿಸಿದರು. ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಮುಖಂಡ ಅಯ್ಯನಗೌಡ ಮಾಲಿ ಪಾಟೀಲ್, ಮಹಮದ್ ಅಬ್ದುಲಾ ಜಾವೇದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾವರಗೇರಾ: ಸ್ಥಳೀಯ ಸರ್ಕಾರಿ ಶಾಲಾ ಕಾಲೇಜುಗಳು, ಅರೆ ಸರ್ಕಾರಿ ,ಖಾಸಗಿ ಶಾಲೆಗಳಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ನಡೆಯಿತು.</p>.<p>ಸ್ಥಳಿಯ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ, ಮುಖ್ಯ ಶಿಕ್ಷಕ ಡಿ.ಆರ್.ಪಾಟೀಲ್, ಎಸ್.ಜಿ.ಹಿರೇಮಠ, ಸಿಬ್ಬಂದಿ ವಿದ್ಯಾರ್ಥಿಗಳು ಇದ್ದರು.</p>.<p>ಸಮೀಪದ ಜುಮಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ವಿಶ್ವ ಪರಿಸರ ದಿನದ ಪ್ರಯುಕ್ತ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಶಿಕ್ಷಕ ಸೋಮನಗೌಡ ಪಾಟೀಲ, ಶಿಕ್ಷಕರಾದ ಚಿದಾನಂದಪ್ಪ , ಅಕ್ಕಮ್ಮ, ಗೌರಮ್ಮ ಗೊಂದಳಿ, ವಿದ್ಯಾರ್ಥಿಗಳು ಹಾಜರಿದ್ದರು.</p>.<p>ಪಟ್ಟಣದ ಮೇಘಾ ಫಂಕ್ಷನ್ ಸಭಾಂಗಣದಲ್ಲಿ ಬುಧವಾರ ಮುಜಾವರ್ ಬಂಧುಗಳ ಮದುವೆಯ ನಿಖಾ ಕಾರ್ಯಕ್ರಮದಲ್ಲಿ ವಧು ವರರು ಸಸಿ ವಿತರಿಸಿದರು. ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಮುಖಂಡ ಅಯ್ಯನಗೌಡ ಮಾಲಿ ಪಾಟೀಲ್, ಮಹಮದ್ ಅಬ್ದುಲಾ ಜಾವೇದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>