<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತುಂಗಭದ್ರಾ ಜಲಾಶಯದಿಂದ ಗುರುವಾರ 28 ಗೇಟ್ಗಳ ಮೂಲಕ ನದಿಗೆ ನೀರು ಹರಿಸಲಾಗಿದ್ದು, ತಾಲ್ಲೂಕಿನ ವಿರೂಪಾಪುರ ಗಡ್ಡೆ ಮತ್ತು ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತವಾಗಿದೆ.</p><p>ಆನೆಗೊಂದಿ ಗ್ರಾಮದ ಬಳಿ ನದಿಯಲ್ಲಿರುವ ಕೃಷ್ಣದೇವರಾಯರ ಸಮಾಧಿಯ 64 ಸಾಲಿನ ಮಂಟಪ ಅರ್ಧದಷ್ಟು ಮುಳುಗಡೆಯಾಗಿದೆ.</p><p>ಆದ್ದರಿಂದ ತಾಲ್ಲೂಕು ಆಡಳಿತ ನದಿಪಾತ್ರಕ್ಕೆ ಜನರಿಗೆ ನದಿ ಪ್ರದೇಶಕ್ಕೆ ತೆರಳಬಾರದು ಎಂದು ಕಟ್ಟೆಚ್ಚರ ನೀಡಿದ್ದು, ಪೊಲೀಸ್ ಬಂದೋಬಸ್ತ್ ಮಾಡಿದೆ. ಆದರೂ ಯುವಕರು ಅಪಾಯ ಲೆಕ್ಕಸದೇ ಸೆಲ್ಫಿ ತೆಗೆದುಕೊಳ್ಳುವಲ್ಲಿ ತಲ್ಲೀನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತುಂಗಭದ್ರಾ ಜಲಾಶಯದಿಂದ ಗುರುವಾರ 28 ಗೇಟ್ಗಳ ಮೂಲಕ ನದಿಗೆ ನೀರು ಹರಿಸಲಾಗಿದ್ದು, ತಾಲ್ಲೂಕಿನ ವಿರೂಪಾಪುರ ಗಡ್ಡೆ ಮತ್ತು ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತವಾಗಿದೆ.</p><p>ಆನೆಗೊಂದಿ ಗ್ರಾಮದ ಬಳಿ ನದಿಯಲ್ಲಿರುವ ಕೃಷ್ಣದೇವರಾಯರ ಸಮಾಧಿಯ 64 ಸಾಲಿನ ಮಂಟಪ ಅರ್ಧದಷ್ಟು ಮುಳುಗಡೆಯಾಗಿದೆ.</p><p>ಆದ್ದರಿಂದ ತಾಲ್ಲೂಕು ಆಡಳಿತ ನದಿಪಾತ್ರಕ್ಕೆ ಜನರಿಗೆ ನದಿ ಪ್ರದೇಶಕ್ಕೆ ತೆರಳಬಾರದು ಎಂದು ಕಟ್ಟೆಚ್ಚರ ನೀಡಿದ್ದು, ಪೊಲೀಸ್ ಬಂದೋಬಸ್ತ್ ಮಾಡಿದೆ. ಆದರೂ ಯುವಕರು ಅಪಾಯ ಲೆಕ್ಕಸದೇ ಸೆಲ್ಫಿ ತೆಗೆದುಕೊಳ್ಳುವಲ್ಲಿ ತಲ್ಲೀನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>