ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗೇಂದ್ರರನ್ನು ಸಂಪುಟದಿಂದ ಕೈ ಬಿಡುತ್ತಾರಾ: ಶಾಸಕ ಜನಾರ್ದನ ರೆಡ್ಡಿ ಪ್ರಶ್ನೆ

Published : 28 ನವೆಂಬರ್ 2023, 16:47 IST
Last Updated : 28 ನವೆಂಬರ್ 2023, 16:47 IST
ಫಾಲೋ ಮಾಡಿ
Comments
ಕರಡಿ ಹಾವಳಿ ಕಡಿವಾಣಕ್ಕೆ ಆಗ್ರಹ
ಕೊಪ್ಪಳ: ಇರಕಲ್ಲಗಡ ಹೋಬಳಿ ಭಾಗದಲ್ಲಿ ಕರಡಿ ಹಾವಳಿ ಹೆಚ್ಚಾಗುತ್ತಿದ್ದು ಜನ ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ. ಕರಡಿ ಹಾವಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ಮಾಡಲಾಗುವುದು ಎಂದು ಜನಾರ್ದನ ರೆಡ್ಡಿ ಹೇಳಿದರು. ಆ ಭಾಗದಲ್ಲಿ ಕರಡಿ ಧಾಮ ನಿರ್ಮಿಸಬೇಕು ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡುವೆ. ಕರಡಿ ಹಾಳುಮಾಡಿದ ಬೆಳೆ ಮತ್ತು ಗಾಯಗೊಂಡ ವ್ಯಕ್ತಿ ಎರಡಕ್ಕೂ ಸರ್ಕಾರದಿಂದ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT