ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಶ್ರೀರಂಗಪಟ್ಟಣ ಡಿವೈಎಸ್ಪಿ ಮುರುಳಿ ಅವರ ನಿರ್ದೇಶನದಂತೆ ಪಾಂಡವಪುರ ಪೊಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳಾದ ಆರ್.ಬಿ. ಉಮೇಶ್, ಕೆ.ಸಿ. ಧರ್ಮಪಾಲ್, ಕಾನ್ಸ್ಟೆಬಲ್ಗಳಾದ ಎನ್.ಶಿವರಾಜ, ವರದರಾಜು, ಎಂ.ಕೆ. ಪ್ರಶಾಂತ, ರಾಜೇಶ್, ತೌಸಿವ್ ಅವರು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡರು.