ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

Published : 16 ಸೆಪ್ಟೆಂಬರ್ 2024, 21:00 IST
Last Updated : 16 ಸೆಪ್ಟೆಂಬರ್ 2024, 21:00 IST
ಫಾಲೋ ಮಾಡಿ
Comments
ಬಂಧನ ಭೀತಿಯಿಂದ ನಾಗಮಂಗಲದ 400 ಮಂದಿ ಊರು ಬಿಟ್ಟಿದ್ದಾರೆ. ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸುತ್ತೇವೆ. ನ್ಯಾಯಾಂಗ ಹೋರಾಟಕ್ಕೂ ನೆರವು ನೀಡುತ್ತೇವೆ –
ವಿವೇಕ ಸುಬ್ಬಾರೆಡ್ಡಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ
ನಾಗಮಂಗಲದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಹೀಗಿರುವಾಗ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿದೆ. ವರದಿಯನ್ನು ಅವರ ಪಕ್ಷಕ್ಕೆ ಕೊಡಲಿ. ಆದರೆ ರಾಜಕೀಯ ಮಾಡುವುದು ಸರಿಯಲ್ಲ
ಜಿ.ಪರಮೇಶ್ವರ್ ಗೃಹ ಸಚಿವ (ಮದ್ದೂರಿನಲ್ಲಿ ನೀಡಿದ ಹೇಳಿಕೆ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT