ಗುರುವಾರ, 17 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಲಗೂರು | ಪೂರ್ಣಗೊಳ್ಳದ ಸೇತುವೆ ಕಾಮಗಾರಿ; ತಪ್ಪದ ಕಿರಿಕಿರಿ

ಉದ್ಘಾಟನೆಗೂ ಮುನ್ನವೇ ಶಿಥಿಲಾವಸ್ಥೆ ತಲುಪಿದ ಸೇತುವೆ; ₹2.5 ಕೋಟಿ ವೆಚ್ಚದ ಯೋಜನೆ
ಚೇತನ ಕುಮಾರ ಎ.ಬಿ.
Published : 17 ಅಕ್ಟೋಬರ್ 2024, 7:00 IST
Last Updated : 17 ಅಕ್ಟೋಬರ್ 2024, 7:00 IST
ಫಾಲೋ ಮಾಡಿ
Comments
ಮಂದಗತಿಯ ಸೇತುವೆ ಕಾಮಗಾರಿಯಿಂದಾಗಿ ವಾಹನ ಸವಾರರು ದಿನನಿತ್ಯ ತೊಂದರೆ ಎದುರಿಸಬೇಕಾಗಿದೆ. ಜನರ ಸಮಸ್ಯೆ ಅರ್ಥಮಾಡಿಕೊಂಡು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಲಿ
-ಸುರೇಶ್ ಕರಲಕಟ್ಟೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ
ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ತಾಲ್ಲೂಕಿನ ಮೂರು ಕಾಮಗಾರಿಗಳು ವಿಳಂಬವಾಗಿವೆ. ನವಂಬರ್ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು
-ಎಲ್.ರಘು ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಆರ್.ಡಿ.ಸಿ.ಎಲ್ ಮೈಸೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT