<p><strong>ಶ್ರೀರಂಗಪಟ್ಟಣ</strong>: ಮಾತೆ ಕಾವೇರಿ ಜಾಗೃತಿ ತೀರ್ಥಯಾತ್ರೆ ಮತ್ತು ತುಲಾ ಕಾವೇರಿ ಮಹಾ ಆರತಿ ಉತ್ಸವದ ನಿಮಿತ್ತ ಪಟ್ಟಣದಲ್ಲಿ ಸೋಮವಾರ (ಅ.21) ಸಂಜೆ ಕಾವೇರಿ ಮಹಾ ಆರತಿ ನಡೆಯಲಿದೆ.</p>.<p>ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಬಳಿಯ ಸ್ನಾನಘಟ್ಟದ ಬಳಿ, ಜ್ಯೋತಿಷಿ ವಿ. ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಅಂದು ಸಂಜೆ 6.30ಕ್ಕೆ ಕಾವೇರಿ ಮಹಾ ಆರತಿ ಜರಗುಲಿದೆ. ಗಂಜಾಂನ ಆದಿ ಶಂಕರ ಮಠ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮಠದ ಉಸ್ತುವಾರಿ ಪ್ರವೀಣ್ ಶ್ರೀರಾಮ್ ಇತರರು ಪಾಲ್ಗೊಳ್ಳಲಿದ್ದಾರೆ.</p>.<p>ಇದಕ್ಕೂ ಮುನ್ನ ತಲಕಾವೇರಿಯಿಂದ ತಮಿಳುನಾಡಿನ ಪೂಂಪುಹಾರ್ವರೆಗೆ ನಡೆಯುತ್ತಿರುವ ಕಾವೇರಿ ಜಾಗೃತಿ ಯಾತ್ರೆಯು ಸೋಮವಾರ ಸಂಜೆ 5 ಗಂಟೆಗೆ ಗಂಜಾಂನ ಆದಿ ಶಂಕರ ಮಠದ ಆವರಣಕ್ಕೆ ಆಗಮಿಸಲಿದೆ. ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಯಾತ್ರೆಯ ಜತೆ ಬರುವವರನ್ನು ಸ್ವಾಗತಿಸಲಿದ್ದಾರೆ ಎಂದು ಆದಿ ಶಂಕರ ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಮಾತೆ ಕಾವೇರಿ ಜಾಗೃತಿ ತೀರ್ಥಯಾತ್ರೆ ಮತ್ತು ತುಲಾ ಕಾವೇರಿ ಮಹಾ ಆರತಿ ಉತ್ಸವದ ನಿಮಿತ್ತ ಪಟ್ಟಣದಲ್ಲಿ ಸೋಮವಾರ (ಅ.21) ಸಂಜೆ ಕಾವೇರಿ ಮಹಾ ಆರತಿ ನಡೆಯಲಿದೆ.</p>.<p>ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಬಳಿಯ ಸ್ನಾನಘಟ್ಟದ ಬಳಿ, ಜ್ಯೋತಿಷಿ ವಿ. ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಅಂದು ಸಂಜೆ 6.30ಕ್ಕೆ ಕಾವೇರಿ ಮಹಾ ಆರತಿ ಜರಗುಲಿದೆ. ಗಂಜಾಂನ ಆದಿ ಶಂಕರ ಮಠ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮಠದ ಉಸ್ತುವಾರಿ ಪ್ರವೀಣ್ ಶ್ರೀರಾಮ್ ಇತರರು ಪಾಲ್ಗೊಳ್ಳಲಿದ್ದಾರೆ.</p>.<p>ಇದಕ್ಕೂ ಮುನ್ನ ತಲಕಾವೇರಿಯಿಂದ ತಮಿಳುನಾಡಿನ ಪೂಂಪುಹಾರ್ವರೆಗೆ ನಡೆಯುತ್ತಿರುವ ಕಾವೇರಿ ಜಾಗೃತಿ ಯಾತ್ರೆಯು ಸೋಮವಾರ ಸಂಜೆ 5 ಗಂಟೆಗೆ ಗಂಜಾಂನ ಆದಿ ಶಂಕರ ಮಠದ ಆವರಣಕ್ಕೆ ಆಗಮಿಸಲಿದೆ. ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಯಾತ್ರೆಯ ಜತೆ ಬರುವವರನ್ನು ಸ್ವಾಗತಿಸಲಿದ್ದಾರೆ ಎಂದು ಆದಿ ಶಂಕರ ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>