ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ ವಿ.ವಿ. ಘಟಿಕೋತ್ಸವ ಸೆ.13ರಂದು

ಸ್ನಾತಕ ವಿಭಾಗದ 1,457 ಮತ್ತು ಸ್ನಾತಕೋತ್ತರ ವಿಭಾಗದ 645 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Published : 24 ಆಗಸ್ಟ್ 2024, 15:20 IST
Last Updated : 24 ಆಗಸ್ಟ್ 2024, 15:20 IST
ಫಾಲೋ ಮಾಡಿ
Comments
ದತ್ತಿ ಬಹುಮಾನದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ವಿದ್ಯಾರ್ಥಿಗಳಿಗೆ ನಗದು ಬಹುಮಾನ; ಸಭೆ ಅನುಮೋದನೆ ವಿವಿ ಆವರಣಕ್ಕೆ ಹೆಸರು; ಉತ್ತಮ ಸ್ಪಂದನೆ 
‘ಹೊಸ ಕೋರ್ಸ್ ಆರಂಭಕ್ಕೆ ತಜ್ಞರ ಸಮಿತಿ ರಚಿಸಿ’
‘ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ಅಣಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ಆಧಾರಿತ ಹೊಸ ಕೋರ್ಸ್‌ಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಬೇಕು’ ಎಂದು ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು. ಸಾಂಪ್ರದಾಯಿಕ ಶಿಕ್ಷಣಕ್ಕಷ್ಟೇ ಸೀಮಿತವಾದರೆ ವಿದ್ಯಾರ್ಥಿಗಳೂ ಆಸಕ್ತಿ ತೋರುವುದಿಲ್ಲ. ದಾಖಲಾತಿ ಕುಸಿದು ವಿವಿಗೂ ಹಿನ್ನಡೆ ಆಗಲಿದೆ. ಈಗಾಗಲೇ ಕೆಲವು ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಸಂಶೋಧನಾ ಚಟುವಟಿಕೆಗಳು ಕಷ್ಟ ಅನ್ನುವಂತಹ ಪರಿಸ್ಥಿತಿ ಇದೆ. ಹೀಗಾಗಿ ಹೊಸ ಕೋರ್ಸ್‌ಗಳ ಆರಂಭ ಆಗಬೇಕು ಎಂದು ಸಲಹೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT