‘ನಮಾಜ್ ಹಾಗೂ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡಬಾರದು’ ಎಂದು ಕೋರಿ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಮುಖಂಡರು, ಇಲ್ಲಿನ ಉಪ ತಹಶಿಲ್ದಾರ್ ಶಿವಲಿಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಅವರಿಗೆ ಮನವಿ ಸಲ್ಲಿಸಿದರು. ಜೆಡಿಎಸ್ ಮುಖಂಡ ಅಣ್ಣೂರು ನವೀನ್, ಕೆ.ಟಿ.ಸುರೇಶ್, ರಾಘವೇಂದ್ರ ಇದ್ದರು.