<p><strong>ಪಾಂಡವಪುರ:</strong> ತಾಲ್ಲೂಕಿನ ಕಟ್ಟೇರಿ ಗ್ರಾಮದ ಬಳಿ ಮಂಗಳವಾರ ನಾಲೆಯ ನೀರಿನ ಸೆಳೆತಕ್ಕೆ ಸಿಲುಕಿ ಎತ್ತಿನ ಗಾಡಿ ಕೊಚ್ಚಿ ಹೋಗಿದ್ದು, ಒಂದು ಎತ್ತು ಮೃತಪಟ್ಟಿದೆ.</p>.<p>ಅರಳಕುಪ್ಪೆ ಗ್ರಾಮದ ಮೂರ್ತಿ ಅವರ ಪುತ್ರ ಪ್ರಸನ್ನ ಅವರು ಎತ್ತುಗಳು ಹಾಗೂ ಗಾಡಿಯನ್ನು ತೊಳೆಯುವಾಗ ನೀರಿನ ಸೆಳೆತಕ್ಕೆ ಸಿಲುಕಿ ಗಾಡಿ ಕೊಚ್ಚಿ ಹೋಗುತ್ತಿದ್ದಾಗ ಒಂದು ಎತ್ತಿನ ಕೊರಳಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದಾರೆ. ಇದರಿಂದ ಆ ಎತ್ತು ಈಜಿ ದಡ ಸೇರಿದೆ. ಮತ್ತೊಂದು ಎತ್ತು ದಡದ ಸೇರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿತು. ಗ್ರಾಮಸ್ಥರು ಎತ್ತು ಮತ್ತು ಗಾಡಿಯನ್ನು ದಡಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ತಾಲ್ಲೂಕಿನ ಕಟ್ಟೇರಿ ಗ್ರಾಮದ ಬಳಿ ಮಂಗಳವಾರ ನಾಲೆಯ ನೀರಿನ ಸೆಳೆತಕ್ಕೆ ಸಿಲುಕಿ ಎತ್ತಿನ ಗಾಡಿ ಕೊಚ್ಚಿ ಹೋಗಿದ್ದು, ಒಂದು ಎತ್ತು ಮೃತಪಟ್ಟಿದೆ.</p>.<p>ಅರಳಕುಪ್ಪೆ ಗ್ರಾಮದ ಮೂರ್ತಿ ಅವರ ಪುತ್ರ ಪ್ರಸನ್ನ ಅವರು ಎತ್ತುಗಳು ಹಾಗೂ ಗಾಡಿಯನ್ನು ತೊಳೆಯುವಾಗ ನೀರಿನ ಸೆಳೆತಕ್ಕೆ ಸಿಲುಕಿ ಗಾಡಿ ಕೊಚ್ಚಿ ಹೋಗುತ್ತಿದ್ದಾಗ ಒಂದು ಎತ್ತಿನ ಕೊರಳಿಗೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿದ್ದಾರೆ. ಇದರಿಂದ ಆ ಎತ್ತು ಈಜಿ ದಡ ಸೇರಿದೆ. ಮತ್ತೊಂದು ಎತ್ತು ದಡದ ಸೇರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿತು. ಗ್ರಾಮಸ್ಥರು ಎತ್ತು ಮತ್ತು ಗಾಡಿಯನ್ನು ದಡಕ್ಕೆ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>