<p><strong>ಮೈಸೂರು</strong>: ಎಐಯುಟಿಯುಸಿ ರಾಜ್ಯ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಸೋಮಶೇಖರ್ ಬಳ್ಳಾರಿ ಆಯ್ಕೆಯಾದರು.</p><p>ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಎಐಯುಟಿಯುಸಿಯ ನಾಲ್ಕನೇ ರಾಜ್ಯ ಸಮ್ಮೇಳನದ ಪ್ರತಿನಿಧಿಗಳ ಸಮಾವೇಶದಲ್ಲಿ ರಾಜ್ಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p><p>ರಾಜ್ಯ ಉಪಾಧ್ಯಕ್ಷರಾಗಿ ಕೆ.ವಿ. ಭಟ್, ದೇವದಾಸ್, ಡಿ.ನಾಗಲಕ್ಷ್ಮಿ, ಎಂ. ಉಮಾದೇವಿ, ಎನ್.ಎಸ್. ವೀರೇಶ್, ಚಂದ್ರಶೇಖರ ಮೇಟಿ, ಟಿ.ಸಿ. ರಮಾ, ಪಿ.ಎಸ್. ಷಣ್ಮುಗಂ, ತಾಯಿದಾಸ್, ಎಚ್.ಟಿ. ಮಲ್ಲಿಕಾರ್ಜುನ್, ಮಂಜುನಾಥ್ ಕೈದಾಳೆ ಹಾಗೂ ಕಾರ್ಯದರ್ಶಿಯಾಗಿ ಕೆ. ಸೋಮಶೇಖರ್ ಯಾದಗಿರಿ ಆಯ್ಕೆಯಾದರು.</p><p>ಸೆಕ್ರೆಟರಿಯೇಟ್ ಸದಸ್ಯರಾಗಿ ಡಿ.ಉಮಾದೇವಿ, ವಿ.ಜಿ. ದೇಸಾಯಿ, ಎಸ್.ಎಂ. ಶರ್ಮ, ಜಿ. ಹನುಮೇಶ್, ಗಂಗಾಧರ ಬಡಿಗೇರ, ಪ್ರಮೋದ್, ಪಿ.ಎಸ್. ಸಂಧ್ಯಾ, ಮಂಜುನಾಥ್ ಕುಕ್ಕವಾಡ, ಮಹೇಶ ನಾಡಗೌಡ ಆಯ್ಕೆಯಾದರು. 33 ಕಾರ್ಯಕಾರಿ ಸದಸ್ಯರು ಸೇರಿದಂತೆ ಒಟ್ಟು 171 ಮಂದಿಯನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.</p><p>ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಬಲವಾದ ಹೋರಾಟ ರೂಪಿಸಲು ಸಮ್ಮೇಳನದಲ್ಲಿ ನಿರ್ಣಯಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಎಐಯುಟಿಯುಸಿ ರಾಜ್ಯ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಸೋಮಶೇಖರ್ ಬಳ್ಳಾರಿ ಆಯ್ಕೆಯಾದರು.</p><p>ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಎಐಯುಟಿಯುಸಿಯ ನಾಲ್ಕನೇ ರಾಜ್ಯ ಸಮ್ಮೇಳನದ ಪ್ರತಿನಿಧಿಗಳ ಸಮಾವೇಶದಲ್ಲಿ ರಾಜ್ಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p><p>ರಾಜ್ಯ ಉಪಾಧ್ಯಕ್ಷರಾಗಿ ಕೆ.ವಿ. ಭಟ್, ದೇವದಾಸ್, ಡಿ.ನಾಗಲಕ್ಷ್ಮಿ, ಎಂ. ಉಮಾದೇವಿ, ಎನ್.ಎಸ್. ವೀರೇಶ್, ಚಂದ್ರಶೇಖರ ಮೇಟಿ, ಟಿ.ಸಿ. ರಮಾ, ಪಿ.ಎಸ್. ಷಣ್ಮುಗಂ, ತಾಯಿದಾಸ್, ಎಚ್.ಟಿ. ಮಲ್ಲಿಕಾರ್ಜುನ್, ಮಂಜುನಾಥ್ ಕೈದಾಳೆ ಹಾಗೂ ಕಾರ್ಯದರ್ಶಿಯಾಗಿ ಕೆ. ಸೋಮಶೇಖರ್ ಯಾದಗಿರಿ ಆಯ್ಕೆಯಾದರು.</p><p>ಸೆಕ್ರೆಟರಿಯೇಟ್ ಸದಸ್ಯರಾಗಿ ಡಿ.ಉಮಾದೇವಿ, ವಿ.ಜಿ. ದೇಸಾಯಿ, ಎಸ್.ಎಂ. ಶರ್ಮ, ಜಿ. ಹನುಮೇಶ್, ಗಂಗಾಧರ ಬಡಿಗೇರ, ಪ್ರಮೋದ್, ಪಿ.ಎಸ್. ಸಂಧ್ಯಾ, ಮಂಜುನಾಥ್ ಕುಕ್ಕವಾಡ, ಮಹೇಶ ನಾಡಗೌಡ ಆಯ್ಕೆಯಾದರು. 33 ಕಾರ್ಯಕಾರಿ ಸದಸ್ಯರು ಸೇರಿದಂತೆ ಒಟ್ಟು 171 ಮಂದಿಯನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.</p><p>ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಬಲವಾದ ಹೋರಾಟ ರೂಪಿಸಲು ಸಮ್ಮೇಳನದಲ್ಲಿ ನಿರ್ಣಯಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>