ಮೈಸೂರು ಚಲೊ ನಡೆಸಲು ಮುಂದಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕಾರ್ಯಕರ್ತರನ್ನು ನೈಸ್ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದರು
ಪ್ರತಿಭಟಿಸುವುದು ವಿರೋಧ ಪಕ್ಷಗಳ ಹಕ್ಕು. ಅದನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡಿದೆ. ಮುಡಾ ಬಳಿ ಬಂದಾಗ ಬಂಧಿಸಬಹುದಿತ್ತು. ಅದನ್ನು ಬಿಟ್ಟು ಬೆಂಗಳೂರಿನಲ್ಲೇ ಬಂಧಿಸಿದ ಉದ್ದೇಶವೇನು?