ಚಾಮುಂಡಿ ಬೆಟ್ಟದಲ್ಲಿ ಶನಿವಾರ ಚಾಮುಂಡೇಶ್ವರಿಯ ವರ್ಧಂತಿಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡೇಶ್ವರಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡಿಪುರಂನ ಬಸವ ಬಳಗವು ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಿದ್ದ ಅನ್ನ ಸಂತರ್ಪಣೆಗೆ ಸ್ವಾಮಿ ಮಠದ ಅಡವಿ ಸ್ವಾಮೀಜಿ ಕಾಂಗ್ರೆಸ್ ಮುಖಂಡರಾದ ಎಂ.ಕೆ. ಸೋಮಶೇಖರ್ ಎಚ್.ವಿ. ರಾಜೀವ್ ಚಾಲನೆ ನೀಡಿದರು
ಚಾಮುಂಡಿಯ ಮೂಲ ಹಾಗೂ ಉತ್ಸವಮೂರ್ತಿಗಳಿಗೆ ಸೀರೆ ಅರ್ಪಿಸಿ ನಾಡಿನ ಒಳಿತಿಗೆ ಪ್ರಾರ್ಥಿಸಿದೆವು. ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿಯೂ ಪೂಜೆ ಸಲ್ಲಿಸುತ್ತೇವೆ
- ಪ್ರಮೋದಾದೇವಿ ಒಡೆಯರ್ಮುಮ್ಮಡಿ ಕೃಷ್ಣರಾಜ ಒಡೆಯರ್ ಇದೇ ದಿನ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ನೀಡಿದ್ದರು. ಅಂದಿನಿಂದ ವರ್ಧಂತಿ ಆಚರಣೆಯಲ್ಲಿದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೂರ್ತಿ ಇಟ್ಟು ಮೆರವಣಿಗೆ ಮಾಡುವುದು ಇಲ್ಲಿನ ವಿಶೇಷ
-ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದ