ಕಾಂಗ್ರೆಸ್ ಮುಖಂಡರ ಭೇಟಿ ಹಿನ್ನೆಲೆಯಲ್ಲಿ ಜಲದರ್ಶಿನಿ ಅತಿಥಿಗೃಹ ಮುಂಭಾಗ ಕಾವಲಿಗೆ ನಿಂತ ಪೊಲೀಸರು
ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹ ಕಚೇರಿಗೆ ಬುಧವಾರ ತೆರಳಲು ಮುಂದಾದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪಕ್ಷದ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಂ. ವಿಜಯ್ಕುಮಾರ್ ಅವರನ್ನು ಪೊಲೀಸರು ತಡೆದರು