<p><strong>ಮೈಸೂರು:</strong> ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಲದರ್ಶಿನಿಯಲ್ಲಿನ ಸಂಸದ ಪ್ರತಾಪ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಬುಧವಾರ ಯತ್ನಿಸಿದರು. </p><p>ರಾಜ್ಯಕ್ಕೆ ಅಕ್ಕಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸದ ಸಂಸದರಿಗೆ ಧಿಕ್ಕಾರ, ಪೇಪರ್ ಸಿಂಹ ಅಕ್ಕಿ ಕೊಡ್ರಪ್ಪ ಎಂದು ಘೋಷಣೆ ಕೂಗಿದರು.</p><p>ಪೊಲೀಸರು ಮಧ್ಯ ಪ್ರವೇಶಿಸಿ, ಕಾಂಗ್ರೆಸ್ ಕಾರ್ಯಕರ್ತರು ಒಳ ಹೋಗದಂತೆ ತಡೆದರು. ನಂತರ ಗೇಟಿನ ಮುಂಭಾಗ ಪ್ರತಿಭಟನೆ ನಡೆಯಿತು.</p><p>ಈ ಸಂದರ್ಭ ಸಂಸದ ಪ್ರತಾಪ ಸಿಂಹ ಕಚೇರಿಯ ಒಳಗೇ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಲದರ್ಶಿನಿಯಲ್ಲಿನ ಸಂಸದ ಪ್ರತಾಪ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಬುಧವಾರ ಯತ್ನಿಸಿದರು. </p><p>ರಾಜ್ಯಕ್ಕೆ ಅಕ್ಕಿ ನೀಡುವಂತೆ ಕೇಂದ್ರವನ್ನು ಒತ್ತಾಯಿಸದ ಸಂಸದರಿಗೆ ಧಿಕ್ಕಾರ, ಪೇಪರ್ ಸಿಂಹ ಅಕ್ಕಿ ಕೊಡ್ರಪ್ಪ ಎಂದು ಘೋಷಣೆ ಕೂಗಿದರು.</p><p>ಪೊಲೀಸರು ಮಧ್ಯ ಪ್ರವೇಶಿಸಿ, ಕಾಂಗ್ರೆಸ್ ಕಾರ್ಯಕರ್ತರು ಒಳ ಹೋಗದಂತೆ ತಡೆದರು. ನಂತರ ಗೇಟಿನ ಮುಂಭಾಗ ಪ್ರತಿಭಟನೆ ನಡೆಯಿತು.</p><p>ಈ ಸಂದರ್ಭ ಸಂಸದ ಪ್ರತಾಪ ಸಿಂಹ ಕಚೇರಿಯ ಒಳಗೇ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>