ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ಹುಣಸೂರು ಉಪ ವಿಭಾಗಾಧಿಕಾರಿ ಎಚ್.ಬಿ. ವಿಜಯ್ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಲಹೆಗಾರ ಬಸವರಾಜ ದೇವನೂರು, ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್, ಪ್ರೊ.ನರೇಂದ್ರ ಕುಮಾರ್ ಪಾಲ್ಗೊಂಡಿದ್ದರು.