<p><strong>ಹನಗೋಡು:</strong> ಹೋಬಳಿಯ ಅರಸು ಕಲ್ಲಹಳ್ಳಿಯ ಚಂದ್ರಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಹುಲಿ ಕೊಂದುಹಾಕಿದೆ.</p>.<p>ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಮುತ್ತುರಾಯನಹೊಸಹಳ್ಳಿ ಅರಣ್ಯ ಪ್ರದೇಶದಿಂದ ಧಾವಿಸಿದ ಹುಲಿಯು ದಾಳಿ ಮಾಡಿದೆ. ಹಸು ಸುಮಾರು 50 ಸಾವಿರ ಬೆಲೆ ಬಾಳುತ್ತಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಹನಗೋಡು, ಕಲ್ಲಹಳ್ಳಿ ಭಾಗದಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಹುಲಿ ಕಾಟ ತಪ್ಪಿಸುವಂತೆ ಹಾಗೂ ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನಗೋಡು:</strong> ಹೋಬಳಿಯ ಅರಸು ಕಲ್ಲಹಳ್ಳಿಯ ಚಂದ್ರಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಹುಲಿ ಕೊಂದುಹಾಕಿದೆ.</p>.<p>ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಮುತ್ತುರಾಯನಹೊಸಹಳ್ಳಿ ಅರಣ್ಯ ಪ್ರದೇಶದಿಂದ ಧಾವಿಸಿದ ಹುಲಿಯು ದಾಳಿ ಮಾಡಿದೆ. ಹಸು ಸುಮಾರು 50 ಸಾವಿರ ಬೆಲೆ ಬಾಳುತ್ತಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಹನಗೋಡು, ಕಲ್ಲಹಳ್ಳಿ ಭಾಗದಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಹುಲಿ ಕಾಟ ತಪ್ಪಿಸುವಂತೆ ಹಾಗೂ ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>