ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಪರ ಕುರುಬ ಸ್ವಾಮೀಜಿ ಗರ್ಜಿಸಿರಲಿಲ್ಲವೇ?: ಜಿ.ಟಿ. ದೇವೇಗೌಡ

Published : 30 ಜೂನ್ 2024, 13:04 IST
Last Updated : 30 ಜೂನ್ 2024, 13:04 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಜನ ಮೆಚ್ಚಿದ ಮುಖ್ಯಮಂತ್ರಿಗಳಾಗಿದ್ದು, ಉತ್ತಮವಾಗಿ ಕೆಲಸ ಮಾಡುವುದರಿಂದಲೇ ಹೈಕಮಾಂಡ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿದೆ.
–ಡಾ.ಅಜಯ್‌ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷ
ಡಿಸಿಎಂ ವಿಚಾರವಾಗಿ ಹೊಸ ವ್ಯಾಖ್ಯಾನ ಮಾಡುವುದು ಕಾಂಗ್ರೆಸ್‌ನಲ್ಲಿ ನಡೆದಿದೆ. ಆದರೆ, ಅಸಲಿ ರಾಜಕಾರಣ ಬೇರೆಯೇ ಇದೆ. ಎಷ್ಟು ಜನರಿಗೆ ಡಿಸಿಎಂ ಮಾಡುತ್ತಾರೆ ಎಂದು ಕಾದು ನೋಡೋಣ.
–ಬಸವರಾಜ ಬೊಮ್ಮಾಯಿ, ಸಂಸದ
ಕೊಹ್ಲಿ-ರೋಹಿತ್ ಶರ್ಮಾ ಸೇರಿ ಟಿ–20 ಕ್ರಿಕೆಟ್‌ ವಿಶ್ವಕಪ್ ಕಿರೀಟ ಗೆದ್ದುಕೊಟ್ಟಿದ್ದಾರೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಕರ್ನಾಟಕಕ್ಕೆ ಕೊಹ್ಲಿ–ರೋಹಿತ್‌ ಜೋಡಿ ಇದ್ದಂತೆ.
–ವಚನಾನಂದ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಒಕ್ಕಲಿಗರು, ದಲಿತರು, ಲಿಂಗಾಯತರು, ಸಿಎಂ ಸ್ಥಾನ ಕೊಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ. ಹೈಕಮಾಂಡ್ ತೀರ್ಮಾನಿಸುತ್ತದೆ.
– ಜಮೀರ್‌ ಅಹಮದ್‌ ಖಾನ್ ಅಲ್ಪಸಂಖ್ಯಾತರ ಕಲ್ಯಾಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT