ಸೋಮವಾರ, 30 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ನಿವೇಶನ ವಾಪಸ್‌ ನಿರ್ಧಾರ | ಹೋರಾಟಕ್ಕೆ ಸಂದ ಮೊದಲ ಜಯ: ಸ್ನೇಹಮಯಿ ಕೃಷ್ಣ

Published : 30 ಸೆಪ್ಟೆಂಬರ್ 2024, 18:11 IST
Last Updated : 30 ಸೆಪ್ಟೆಂಬರ್ 2024, 18:11 IST
ಫಾಲೋ ಮಾಡಿ
Comments

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು ಮುಡಾದಿಂದ ಪಡೆದ 14 ನಿವೇಶನಗಳನ್ನು ವಾಪಸ್ ನೀಡುತ್ತಿರುವುದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ' ಮಾಡಿದ ತಪ್ಪು ಅರಿವಾದ ಕಾರಣಕ್ಕೆ ಅವರು ನಿವೇಶನ ವಾಪಸ್ ನೀಡುತ್ತಿದ್ದಾರೆ. ಆದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೆ ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇವೆ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT