ದಸರಾ ಉತ್ಸವವನ್ನು ಉದ್ಘಾಟಿಸಿದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಶಾಸಕರಾದ ದರ್ಶನ್ ಧ್ರುವನಾರಾಯಣ, ಜಿ.ಡಿ.ಹರೀಶ್ಗೌಡ, ಅನಿಲ್ ಚಿಕ್ಕಮಾದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಶಿವರಾಜ ತಂಗಡಗಿ, ಮೇಯರ್ ಶಿವಕುಮಾರ್ ಮತ್ತು ಶಾಸಕ ತನ್ವೀರ್ ಸೇಠ್ ಇದ್ದಾರೆ.