ಮಹಾರಾಜ ಕಾಲೇಜು ಮೈದಾನದ ಬಳಿ ಮಳೆಯ ನಡುವೆಯೇ ಪ್ರತಿಭಟನಾಕಾರರನ್ನು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದ ತಂಡವು ವಶಕ್ಕೆ ಪಡೆದು ಕರೆದೊಯ್ದಿತು.
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಮೈಸೂರು ಜಿಲ್ಲಾ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಮೊದಲಾದ ಮುಖಂಡರನ್ನು ಪೊಲೀಸರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕರೆದೊಯ್ದರು