‘ಆ ಅಧಿಕಾರಿಯು ಕುಮಾರಸ್ವಾಮಿ ಅವರನ್ನು ಹಂದಿ ಎಂದು ಕರೆದಿದ್ದಾರೆಯೇ ಅಥವಾ ಬರೆದಿದ್ದಾರೆಯೇ? ಅವರು ಬರೆದಿರುವ ಪತ್ರದಲ್ಲಿ ಸಾಹಿತ್ಯ ವಿಮರ್ಶಕ ಜಾರ್ಜ್ ಬರ್ನಾರ್ಡ್ ಶಾ ಅವರ ಮಾತುಗಳನ್ನು ಉಲ್ಲೇಖಿಸಿದ್ದಾರಷ್ಟೆ. ಆ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ; ಅವರಿಬ್ಬರ ನಡುವೆ ಮಧ್ಯಪ್ರವೇಶವನ್ನೂ ಮಾಡುವುದಿಲ್ಲ. ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ’ ಎಂದರು.