<p>ಮೈಸೂರು: ಮಕ್ಕಳ ನಡವಳಿಕೆಯಿಂದ ನೊಂದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮೂಡಲಗೆರೆಯ ಈರಪ್ಪ ಶಂಕರಪ್ಪ ನಯನಾಪುರ ಅವರು ಮನೆ ಬಿಟ್ಟು ಮೈಸೂರಿಗೆ ಬರುತ್ತಿದ್ದ ಚಲಿಸುತ್ತಿದ್ದ ರೈಲಿನಲ್ಲಿ ಧುಮುಕಲು ಯತ್ನಿಸಿದ್ದಾರೆ. ಇತರೆ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ ರೈಲ್ವೆ ನಿಲ್ದಾಣಕ್ಕೆ ಕರೆತಂದರು.</p>.<p>ಮಾನವ ಹಕ್ಕು ಹೋರಾಟಗಾರ ಪ್ರಸನ್ನ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಸವರಾಜು ಅರವಿಂದ ನಗರದ ಜೆಎಸ್ಎಸ್ ವೃದ್ಧರ ಆಶ್ರಮಕ್ಕೆ ಕರೆದೊಯ್ಯಲು ಸೂಚಿಸಿದರು. ನಿಂಗರಾಜು, ಲೋಕೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮಕ್ಕಳ ನಡವಳಿಕೆಯಿಂದ ನೊಂದ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮೂಡಲಗೆರೆಯ ಈರಪ್ಪ ಶಂಕರಪ್ಪ ನಯನಾಪುರ ಅವರು ಮನೆ ಬಿಟ್ಟು ಮೈಸೂರಿಗೆ ಬರುತ್ತಿದ್ದ ಚಲಿಸುತ್ತಿದ್ದ ರೈಲಿನಲ್ಲಿ ಧುಮುಕಲು ಯತ್ನಿಸಿದ್ದಾರೆ. ಇತರೆ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ ರೈಲ್ವೆ ನಿಲ್ದಾಣಕ್ಕೆ ಕರೆತಂದರು.</p>.<p>ಮಾನವ ಹಕ್ಕು ಹೋರಾಟಗಾರ ಪ್ರಸನ್ನ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಸವರಾಜು ಅರವಿಂದ ನಗರದ ಜೆಎಸ್ಎಸ್ ವೃದ್ಧರ ಆಶ್ರಮಕ್ಕೆ ಕರೆದೊಯ್ಯಲು ಸೂಚಿಸಿದರು. ನಿಂಗರಾಜು, ಲೋಕೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>