‘ಸಿದ್ದರಾಮಯ್ಯ ಭಾವನಾ ಜೀವಿ. 2ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಹಿಂದುಳಿದ ವರ್ಗದ ನಾಯಕನ ತೇಜೋವಧೆ ತಡೆಯಲು, ಇಡೀ ಸರ್ಕಾರ, ಮಲ್ಲಿಕಾರ್ಜುನ ಖರ್ಗೆ ನೇತೃತ್ವ ಮತ್ತು ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಇಡೀ ಪಕ್ಷವೇ ನಿಂತಿದೆ. ಕೆಪಿಸಿಸಿ ಅಧ್ಯಕ್ಷನಾಗಿ ಬಂಡೆಯೋ, ಬಲವೋ ಅಥವಾ ತೋಳಾಗಿಯೋ... ಅವರ ಪರವಾಗಿದ್ದೇನೆ; ಮುಂದೆಯೂ ಇರುತ್ತೇನೆ’ ಎಂದರು.