ಬುಧವಾರ, 16 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವದುರ್ಗ: ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಸೇರಿ ಐವರ ವಿರುದ್ಧ ಎಫ್‌ಐಆರ್

ನಕಲಿ ದಾಖಲೆ ಸೃಷ್ಟಿಸಿ ಪೌತಿ ವಿರಾಸತ್ ಮಾಡಿದ ಆರೋಪ
Published : 16 ಅಕ್ಟೋಬರ್ 2024, 14:16 IST
Last Updated : 16 ಅಕ್ಟೋಬರ್ 2024, 14:16 IST
ಫಾಲೋ ಮಾಡಿ
Comments
ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಪೌತಿ ವಿರಾಸತ್ ಮಾಡಿದ ಅಧಿಕಾರಿಗಳು ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳದ ತಹಶೀಲ್ದಾರ್ ನಡೆ ಆಶ್ಚರ್ಯ ತರಿಸಿದ್ದು ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ
ರಂಗಪ್ಪ ಮೃತ ಮಲ್ಲಣ್ಣ ಅವರ ಸಹೋದರಿಯ ಮಗ
5 ಜನರ ವಿರುದ್ಧ ಗಬ್ಬೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಇದೆ. ತನಿಖೆ ಕೈಗೊಂಡಿದ್ದು ಅಗತ್ಯ ದಾಖಲೆ ಸಂಗ್ರಹಿಸಿ ಕೋರ್ಟ್‌ ಚಾರ್ಜ್ ಶೀಟ್ ಸಲ್ಲಿಸಲಾಗುವುದು
ಪುಟ್ಟಮಾದಯ್ಯ.ಎಂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT