ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶುದ್ಧ ಕುಡಿಯುವ ನೀರಿಗಾಗಿ ಅಲೆದಾಟ

ಹಳದಿ ಬಣ್ಣದಿಂದ ಕೂಡಿದ ಕಲುಷಿತ ನೀರು ಸರಬರಾಜು: ಆಕ್ರೋಶ
ಮಲ್ಲೇಶ ಬಡಿಗೇರ
Published : 24 ಮಾರ್ಚ್ 2024, 6:43 IST
Last Updated : 24 ಮಾರ್ಚ್ 2024, 6:43 IST
ಫಾಲೋ ಮಾಡಿ
Comments
ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಹಲವು ವರ್ಷಗಳಿಂದ ದುರಸ್ತಿಯಲ್ಲಿರುವ ನೀರು ಶುದ್ಧೀಕರಣ ಘಟಕ
ಹಲವು ವರ್ಷಗಳಿಂದ ದುರಸ್ತಿಯಲ್ಲಿರುವ ನೀರು ಶುದ್ಧೀಕರಣ ಘಟಕ
ಪಟ್ಟಣದಲ್ಲಿ ಸ್ಥಗಿತಗೊಂಡಿರುವ ಎರಡು ಶುದ್ಧ ನೀರಿನ ಘಟಕಗಳನ್ನು ಆರಂಭಿಸುವ ಮೂಲಕ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರನ್ನು ಪೂರೈಸಲು ಅಧಿಕಾರಿಗಳು ಮುಂದಾಗಬೇಕು.
ಅನ್ವರ್ ಪಾಷಾ ದಳಪತಿ ಕಾರ್ಮಿಕ ಮುಖಂಡ ತುರ್ವಿಹಾಳ
ಕಲುಷಿತ ನೀರು ಕುಡಿದ ಕಾರಣ ಹಲವು ರೋಗಗಳು ಉಲ್ಬಣಗೊಂಡಿವೆ. ನೀರು ಪರೀಕ್ಷೆ ಮಾಡಿಸಿದ ನಂತರ ಕುಡಿಯಲು ಯೋಗ್ಯವಲ್ಲವೆಂದು ವರದಿ ಬಂದಿದೆ.
ಡಾ.ಮಂಜುನಾಥ ಅಣ್ಣೆಗೌಡ್ರು ವೈದ್ಯಾಧಿಕಾರಿ
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೂಡಲೇ ಸಮಸ್ಯೆ ಬಗೆಹರಿಸಿ ಶುದ್ಧ ನೀರು ಪೂರೈಕೆ ಮಾಡಲಾಗುವುದು.
ಪ್ರಸನ್ನ ಎ.ಕಲ್ಯಾಣಶೆಟ್ಟಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT