‘ಕಂದಾಯ ಗ್ರಾಮಗಳು ಅಲ್ಲವಾಗಿದ್ದರಿಂದ ತಮ್ಮ ತಾಂಡಾಗಳಿಗೆ ಸರ್ಕಾರದ ಯಾವ ಸೌಲಭ್ಯಗಳೂ ಸಿಗುತ್ತಿಲ್ಲ. ಗೊರೆಬಾಳ ಜನಸಂಖ್ಯೆ, ಜಾತಿ ಲೆಕ್ಕಾಚಾರ ಮಿಕ್ಕಿದ ಮೇಲೆ ತಾಂಡಾಗಳಿಗೆ ಸೌಲಭ್ಯ ನೀಡುವ ಭರವಸೆ ನೀಡುತ್ತಿದ್ದಾರೆ. ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು, ಚರಂಡಿಗಳ ನಿರ್ಮಾಣ, ಸಮರ್ಪಕ ವಿದ್ಯುತ್ ಪೂರೈಕೆ ಸೇರಿ ಅಗತ್ಯ ಸೌಲಭ್ಯ ಸಮರ್ಪಕವಾಗಿ ನೀಡುತ್ತಿಲ್ಲ’ ಎಂಬುದು ತಾರಾಬಾಯಿ ಅವರ ಅಳಲು.