ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರವಾರ | ಕಡಿಮೆ ರಕ್ತದೊತ್ತಡ; ವಿದ್ಯಾರ್ಥಿ ಸಾವು

Published : 11 ಸೆಪ್ಟೆಂಬರ್ 2024, 15:19 IST
Last Updated : 11 ಸೆಪ್ಟೆಂಬರ್ 2024, 15:19 IST
ಫಾಲೋ ಮಾಡಿ
Comments

ಸಿರವಾರ: ಪಟ್ಟಣದ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣಕುಮಾರ (14) ಮಂಗಳವಾರ ಕಡಿಮೆ ರಕ್ತದೊತ್ತಡದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಶಾಲಾ ವಿರಾಮದ ವೇಳೆ ತರುಣಕುಮಾರ ಶೌಚಾಲಯದ ಮುಂಭಾಗದಲ್ಲಿ ಕುಸಿದು ಬಿದ್ದಿದ್ದ. ಆಡಳಿತ ಮಂಡಳಿ ಮತ್ತು ಶಿಕ್ಷಕರು ವಿದ್ಯಾರ್ಥಿಗೆ ಕೂಡಲೇ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. 

ಮೃತ ತರುಣಕುಮಾರ ತಾಲ್ಲೂಕಿನ ಅತ್ತನೂರು ಗ್ರಾಮದ ಮಲ್ಲೇಶ ಎಂಬುವವರ ಪುತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT