ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕವಿತಾಳ | ಬೆಂಕಿಯಲ್ಲಿ ಸುಟ್ಟಂತೆ ಒಣಗಿದ ಭತ್ತದ ಬೆಳೆ

ಮಂಜುನಾಥ ಎನ್‌.ಬಳ್ಳಾರಿ
Published : 6 ಫೆಬ್ರುವರಿ 2024, 5:34 IST
Last Updated : 6 ಫೆಬ್ರುವರಿ 2024, 5:34 IST
ಫಾಲೋ ಮಾಡಿ
Comments
ಅಂದಾಜು 20 ಎಕರೆ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದೇನೆ. ಪ್ರತಿ ಎಕರೆಗೆ ₹30ರಿಂದ ₹35 ಸಾವಿರ ಖರ್ಚು ತಗುಲಿದೆ. ಈಗ ಬೆಳೆ ಒಣಗಿರುವುದು ನಷ್ಟ ಅನುಭವಿಸುವಂತಾಗಿದೆ.
ಕೆ.ವಾಸು ಮಲ್ಲದಗುಡ ಕ್ಯಾಂಪ್‌ ರೈತ
ಮಳೆ ಕೊರತೆಯಿಂದ ಮಳೆಗಾಲದ ಬೆಳೆಯ ಇಳುವರಿ ಕಡಿಮೆ ಬಂದಿದೆ. ಈಗ ಬೇಸಿಗೆ ಬೆಳೆ ಕೈಕೊಟ್ಟಿದ್ದು ತೀವ್ರ ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು.
ಬಿ.ವೆಂಕಟೇಶ, ಮಲ್ಲದಗುಡ್ಡ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT