<p><strong>ಸಿರವಾರ:</strong> ಕಾಯಕ ನಿಷ್ಠೆ, ದಾಸೋಹಕ್ಕೆ ಕಾಣಿಕೆ ನೀಡಿ, 12ನೇ ಶತಮಾನದಲ್ಲಿ ಬಸವಣ್ಣನವ ಸಮಕಾಲೀನರಾಗಿ ತಾವು ಮಾಡುವ ಕಾಯಕದ ಮೂಲಕ ಸನ್ಮಾರ್ಗ ಹಾಕಿಕೊಟ್ಟ ಮಹಾನ್ ಶರಣ ಮಡಿವಾಳ ಮಾಚಿದೇವ' ಎಂದು ಮಡಿವಾಳ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಹುಚ್ಚಪ್ಪ ಸೈದಾಪೂರ ಹೇಳಿದರು.</p>.<p>ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ಪಟ್ಟಣದ ಮಡಿವಾಳ ಮಾಚಿದೇವ ವೃತ್ತದಲ್ಲಿ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು</p>.<p>ಬಸವರಾಜ ನಾಗಡದಿನ್ನಿ, ಹುಲಿಗೆಪ್ಪ ಮಡಿವಾಳ ನಾಗಡದಿನ್ನಿ, ನಾಗಪ್ಪ ಹೆಗ್ಗಡದಿನ್ನಿ, ಪ್ರಕಾಶ ಮಡಿವಾಳ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ಕಾಯಕ ನಿಷ್ಠೆ, ದಾಸೋಹಕ್ಕೆ ಕಾಣಿಕೆ ನೀಡಿ, 12ನೇ ಶತಮಾನದಲ್ಲಿ ಬಸವಣ್ಣನವ ಸಮಕಾಲೀನರಾಗಿ ತಾವು ಮಾಡುವ ಕಾಯಕದ ಮೂಲಕ ಸನ್ಮಾರ್ಗ ಹಾಕಿಕೊಟ್ಟ ಮಹಾನ್ ಶರಣ ಮಡಿವಾಳ ಮಾಚಿದೇವ' ಎಂದು ಮಡಿವಾಳ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಹುಚ್ಚಪ್ಪ ಸೈದಾಪೂರ ಹೇಳಿದರು.</p>.<p>ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ಪಟ್ಟಣದ ಮಡಿವಾಳ ಮಾಚಿದೇವ ವೃತ್ತದಲ್ಲಿ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು</p>.<p>ಬಸವರಾಜ ನಾಗಡದಿನ್ನಿ, ಹುಲಿಗೆಪ್ಪ ಮಡಿವಾಳ ನಾಗಡದಿನ್ನಿ, ನಾಗಪ್ಪ ಹೆಗ್ಗಡದಿನ್ನಿ, ಪ್ರಕಾಶ ಮಡಿವಾಳ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>