ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವದುರ್ಗ | ಶಿಕ್ಷಕರ ಕೊರತೆ: ಕಲಿಕೆಗೆ ತೊಡಕು

ದೇವದುರ್ಗ ತಾಲ್ಲೂಕು: ಶಿಥಿಲಾವಸ್ಥೆ ತಲುಪಿದ ಶಾಲಾ ಕೊಠಡಿಗಳು, ಮೂಲ ಸೌಕರ್ಯ ಮರೀಚಿಕೆ
Published : 10 ಜೂನ್ 2024, 7:18 IST
Last Updated : 10 ಜೂನ್ 2024, 7:18 IST
ಫಾಲೋ ಮಾಡಿ
Comments
ಕರಿಗುಡ್ಡ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಶಿಥಿಲಗೊಂಡಿರುವುದು
ಕರಿಗುಡ್ಡ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಶಿಥಿಲಗೊಂಡಿರುವುದು
ಸರ್ಕಾರ ಜೂನ್ 10ರೊಳಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿದರೆ ಪಠ್ಯ ಪೂರ್ಣಗೊಳಿಸಲು ಸಹಕಾರಿಯಾಗುತ್ತದೆ. ತಡವಾದರೆ ಮಕ್ಕಳ ಶೈಕ್ಷಣಿಕ ಮತ್ತು ಶಿಕ್ಷಕ–ಅತಿಥಿ ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗುತ್ತದೆ
-ರಂಗಪ್ಪ ನಾಯಕ ಗೋಪಳಾಪುರ ಅಧ್ಯಕ್ಷ ಅತಿಥಿ ಶಿಕ್ಷಕರ ಸಂಘದ ತಾಲ್ಲೂಕು ಘಟಕ
ಸರ್ಕಾರ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಆದೇಶ ಮಾಡುವ ಸಾಧ್ಯತೆ ಇದೆ. ಶಿಥಿಲ ಕಟ್ಟಡ ಬಳಸದಂತೆ ಎಲ್ಲ ಶಾಲೆಯ ಮುಖ್ಯಶಿಕ್ಷಕರಿಗೆ ತಾಕೀತು ಮಾಡಲಾಗಿದೆ
ಎಚ್.ಸುಖದೇವ ಕ್ಷೇತ್ರ ಶಿಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT