<p>ಕುದೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಟಿ.ದಾಸರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಈಚೆಗೆ ನಡೆದ ಮಹಿಳೆಯರ ಮತ್ತು ಪುರುಷರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದಾರೆ.</p>.<p>ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಕೃಷ್ಣವೇಣಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಅಗಾಧವಾಗಿ ಅಡಗಿರುತ್ತದೆ. ಹಿಂಜರಿಕೆ ಸ್ವಭಾವದಿಂದ ಹಿಂದೆ ಬೀಳುತ್ತಾರೆ. ಕಠಿಣ ಶ್ರಮ ವಹಿಸಿದರೆ ಯಾವುದೇ ಯಶಸ್ಸು ಸುಲಭವಾಗಿ ಪಡೆಯಬಹುದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ಗುರುಮೂರ್ತಿ ಕೆ.ಎಚ್ ಮಾತನಾಡಿದರು.</p>.<p>ಕಾಲೇಜಿನ ಪ್ರಾಧ್ಯಾಪಕರಾದ ರಾಜಕುಮಾರ್, ಸಿದ್ದೇಶ್ವರ, ರಾಘವೇಂದ್ರ, ದೇವರಾಜ್, ಶಿವರಾಜ್, ತ್ಯಾಗರಾಜ್, ಪುಟ್ಟಲಕ್ಷ್ಮಯ್ಯ, ಜಗದೀಶ್ ಮತ್ತು ಡಾ.ಮುರಳಿ ಕೂಡ್ಲೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುದೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಟಿ.ದಾಸರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಈಚೆಗೆ ನಡೆದ ಮಹಿಳೆಯರ ಮತ್ತು ಪುರುಷರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದಾರೆ.</p>.<p>ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಕೃಷ್ಣವೇಣಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಅಗಾಧವಾಗಿ ಅಡಗಿರುತ್ತದೆ. ಹಿಂಜರಿಕೆ ಸ್ವಭಾವದಿಂದ ಹಿಂದೆ ಬೀಳುತ್ತಾರೆ. ಕಠಿಣ ಶ್ರಮ ವಹಿಸಿದರೆ ಯಾವುದೇ ಯಶಸ್ಸು ಸುಲಭವಾಗಿ ಪಡೆಯಬಹುದು ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಡಾ.ಗುರುಮೂರ್ತಿ ಕೆ.ಎಚ್ ಮಾತನಾಡಿದರು.</p>.<p>ಕಾಲೇಜಿನ ಪ್ರಾಧ್ಯಾಪಕರಾದ ರಾಜಕುಮಾರ್, ಸಿದ್ದೇಶ್ವರ, ರಾಘವೇಂದ್ರ, ದೇವರಾಜ್, ಶಿವರಾಜ್, ತ್ಯಾಗರಾಜ್, ಪುಟ್ಟಲಕ್ಷ್ಮಯ್ಯ, ಜಗದೀಶ್ ಮತ್ತು ಡಾ.ಮುರಳಿ ಕೂಡ್ಲೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>