ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಕರಗ ಮಹೋತ್ಸವ ಪ್ರಯುಕ್ತ ರಾಮನಗರದ ಚಾಮುಂಡೇಶ್ವರಿ ದೇವಿಯ ತವರುಮನೆ ಸಿಂಗ್ರಾಭೋವಿದೊಡ್ಡಿಯಲ್ಲಿರುವ ದೇವಾಲಯದಲ್ಲಿ ದೇವಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು
ಚಾಮುಂಡಿ ಉತ್ಸವ ನಡೆದ ರಾಮನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಮಾಡಿದ್ದ ವಿದ್ಯುದ್ದೀಪಗಳ ಅಲಂಕಾರ ಗಮನ ಸೆಳೆಯಿತು
ಚಾಮುಂಡಿ ಉತ್ಸವದಲ್ಲಿ ಗಮನ ಸೆಳೆದ ಕಲಾವಿದರ ನೃತ್ಯ
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಚಾಮುಂಡಿ ಉತ್ಸವದ ರಸಮಂಜರಿ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೀಕ್ಷಿಸಿದರು. ಮಾಜಿ ಸಂಸದ ಡಿ.ಕೆ. ಸುರೇಶ್ ಶಾಸಕ ಎಚ್.ಸಿ. ಬಾಲಕೃಷ್ಣ ಇದ್ದಾರೆ