<p><strong>ಚನ್ನಪಟ್ಟಣ:</strong> ಪುನೀತ್ ರಾಜ್ಕುಮಾರ್ ಜನ್ಮದಿನದ ಅಂಗವಾಗಿ ಭಾನುವಾರ ನಗರದ ಕಾವೇರಿ ಸರ್ಕಲ್ನಲ್ಲಿ 500ಕ್ಕೂ ಹೆಚ್ಚು ಮಂದಿಗೆ ಉಪಾಹಾರ ವಿತರಿಸಲಾಯಿತು.</p>.<p>ಹೊಸೂರುದೊಡ್ಡಿ ಬೀರೇಶ್, ಖಾಸಗಿ ಪ್ರಿಂಟಿಂಗ್ ಪ್ರೆಸ್ವೊಂದರಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು, ತಾನು ದುಡಿದು ಉಳಿಸಿದ ಸ್ವಂತ ಹಣದಲ್ಲೇ 500ಮಂದಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದರು.</p>.<p>ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ, ಮುಖಂಡ ಆಣಿಗೆರೆ ಸಿದ್ದರಾಜು, ಕಿರುತೆರೆ ನಟ ರ್ಯಾಂಬೊ ಸೂರಿ, ಜಗದಾಪುರ ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಪುನೀತ್ ರಾಜ್ಕುಮಾರ್ ಜನ್ಮದಿನದ ಅಂಗವಾಗಿ ಭಾನುವಾರ ನಗರದ ಕಾವೇರಿ ಸರ್ಕಲ್ನಲ್ಲಿ 500ಕ್ಕೂ ಹೆಚ್ಚು ಮಂದಿಗೆ ಉಪಾಹಾರ ವಿತರಿಸಲಾಯಿತು.</p>.<p>ಹೊಸೂರುದೊಡ್ಡಿ ಬೀರೇಶ್, ಖಾಸಗಿ ಪ್ರಿಂಟಿಂಗ್ ಪ್ರೆಸ್ವೊಂದರಲ್ಲಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು, ತಾನು ದುಡಿದು ಉಳಿಸಿದ ಸ್ವಂತ ಹಣದಲ್ಲೇ 500ಮಂದಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದರು.</p>.<p>ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ, ಮುಖಂಡ ಆಣಿಗೆರೆ ಸಿದ್ದರಾಜು, ಕಿರುತೆರೆ ನಟ ರ್ಯಾಂಬೊ ಸೂರಿ, ಜಗದಾಪುರ ಕೃಷ್ಣೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>