<p><strong>ಬಿಡದಿ:</strong> ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ನೀರಿನ ಟ್ಯಾಂಕ್ ಆವರಣ ಸುತ್ತ ಸ್ವಚ್ಛತೆ ಇಲ್ಲದೆ, ಕಸ, ಗಿಡ, ಬಳ್ಳಿಗಳು ಆವರಿಸಿಕೊಂಡಿದ್ದು, ಮೂತ್ರ ವಿಸರ್ಜನೆ ತಾಣವಾಗಿ ಮಾರ್ಪಟ್ಟಿದೆ.</p>.<p>ಅಷ್ಟೇ ಅಲ್ಲದೆ ಸ್ವಚ್ಛತೆ ಕೊರತೆಯಿಂದ ಸೊಳ್ಳೆ ಉತ್ಪತ್ತಿ ತಾಣವಾಗಿದ್ದು, ನಾಗರಿಕರಿಗೆ ರೋಗ ಹರಡುವ ಭೀತಿಯಲ್ಲಿದ್ದಾರೆ. ಟ್ಯಾಂಕ್ ಸುತ್ತಲೂ ತಂತಿ ಇದ್ದರೂ, ಸೂಕ್ತ ನಿರ್ವಹಣೆ ಇಲ್ಲದೆ ಕಸ ತಂದು ಸುರಿಯುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸ್ವಚ್ಛತೆ ಕಾಪಾಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ನೀರಿನ ಟ್ಯಾಂಕ್ ಆವರಣ ಸುತ್ತ ಸ್ವಚ್ಛತೆ ಇಲ್ಲದೆ, ಕಸ, ಗಿಡ, ಬಳ್ಳಿಗಳು ಆವರಿಸಿಕೊಂಡಿದ್ದು, ಮೂತ್ರ ವಿಸರ್ಜನೆ ತಾಣವಾಗಿ ಮಾರ್ಪಟ್ಟಿದೆ.</p>.<p>ಅಷ್ಟೇ ಅಲ್ಲದೆ ಸ್ವಚ್ಛತೆ ಕೊರತೆಯಿಂದ ಸೊಳ್ಳೆ ಉತ್ಪತ್ತಿ ತಾಣವಾಗಿದ್ದು, ನಾಗರಿಕರಿಗೆ ರೋಗ ಹರಡುವ ಭೀತಿಯಲ್ಲಿದ್ದಾರೆ. ಟ್ಯಾಂಕ್ ಸುತ್ತಲೂ ತಂತಿ ಇದ್ದರೂ, ಸೂಕ್ತ ನಿರ್ವಹಣೆ ಇಲ್ಲದೆ ಕಸ ತಂದು ಸುರಿಯುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸ್ವಚ್ಛತೆ ಕಾಪಾಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>