ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾರೋಹಳ್ಳಿ: ಡಾಂಬರು ಕಾಣದ ರಸ್ತೆ, ಗಬ್ಬು ನಾರುವ ಚರಂಡಿ, ಉರಿಯದ ಬೀದಿದೀಪ

Published : 14 ಅಕ್ಟೋಬರ್ 2024, 5:43 IST
Last Updated : 14 ಅಕ್ಟೋಬರ್ 2024, 5:43 IST
ಫಾಲೋ ಮಾಡಿ
Comments
ರಂಗನಾಥ ಬಡಾವಣೆಗೆ ಮೂಲ ಸೌಕರ್ಯ ಒದಗಿಸಿ ಸಮಗ್ರ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇಲ್ಲಿನ ನಿವಾಸಿಗಳ ಸಮಸ್ಯೆ ಬಗೆಹರಿಸಲಾಗುವುದು
ಶ್ವೇತಾಬಾಯಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ
ಬಡಾವಣೆ ನಿರ್ಮಾಣವಾಗಿ ದಶಕಗಳೇ ಕಳರದರೂ ರಸ್ತೆ ಚರಂಡಿ ನಿರ್ಮಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಯ ಒದಗಿಸಬೇಕು.
ಮೋಹನ್ ರಾವ್ ಬಡಾವಣೆ ನಿವಾಸಿ
ಮೂಲ ಸೌಲಭ್ಯ ಒದಗಿಸಿಕೊಡುವಂತೆ ಹಲವು ಸಲ ಲಿಖಿತ ಮತ್ತು ಮೌಕಿಖವಾಗಿ ಪಟ್ಟಣ ಪಂಚಾಯಿತಿಗೆ ಜನ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ದರ್ಶನ್ ಬಡಾವಣೆ ನಿವಾಸಿ
ಬಡಾವಣೆಯಲ್ಲಿ ಕೆಲವರು ರಸ್ತೆ ಒತ್ತುವರಿ ಮಾಡಿ ಮನೆ ನಿರ್ಮಿಸಿದ್ದಾರೆ. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳು ಓಡಾಡಲು ತೊಂದರೆಯಾಗುತ್ತಿದೆ. ಪಟ್ಟಣ ಪಂಚಾಯಿತಿ ಒತ್ತುವರಿ ತೆರವುಗೊಳಿಸಬೇಕು.
ಶಶಿಧರ್ ಬಡಾವಣ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT