ಸೋಮವಾರ, 28 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ ಉಪ ಚುನಾವಣೆ: ಹಳ್ಳಿಗಳಲ್ಲಿ ಅಪ್ಪ–ಮಗನ ಮತಬೇಟೆ

Published : 28 ಅಕ್ಟೋಬರ್ 2024, 18:57 IST
Last Updated : 28 ಅಕ್ಟೋಬರ್ 2024, 18:57 IST
ಫಾಲೋ ಮಾಡಿ
Comments
ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರಿನಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹಾಗೂ ಮುಖಂಡರು ಇದ್ದಾರೆ
ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರಿನಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹಾಗೂ ಮುಖಂಡರು ಇದ್ದಾರೆ
ಚನ್ನಪಟ್ಟಣ ತಾಲ್ಲೂಕಿನ ಜೆ. ಬ್ಯಾಡರಹಳ್ಳಿಯಲ್ಲಿ ಸೋಮವಾರ ಪ್ರಚಾರ ನಡೆಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು
ಚನ್ನಪಟ್ಟಣ ತಾಲ್ಲೂಕಿನ ಜೆ. ಬ್ಯಾಡರಹಳ್ಳಿಯಲ್ಲಿ ಸೋಮವಾರ ಪ್ರಚಾರ ನಡೆಸಿದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು
ಈ ಚುನಾವಣೆಯಲ್ಲಿ ನನ್ನ ಸೋಲು–ಗೆಲುವಿನ ವಿಚಾರವಷ್ಟೇ ಮುಖ್ಯವಲ್ಲ. ಬದಲಿಗೆ ಈ ನಾಡಿನ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನ ಅಳಿವು–ಉಳಿವಿನ ಪ್ರಶ್ನೆಯಾಗಿದೆ
ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ
ರಾಜ್ಯದ ಭವಿಷ್ಯ ನಿರ್ಧರಿಸುವ ಚುನಾವಣೆ ಇದು. ಮೈತ್ರಿ ಅಭ್ಯರ್ಥಿ ನಿಖಿಲ್ ಅವರಿಗೆ ಭವಿಷ್ಯದ ನಾಯಕನಾಗುವ ಎಲ್ಲಾ ಗುಣಗಳಿವೆ. ಚನ್ನಪಟ್ಟಣದ ಜನ ಅವರಿಗೆ ಆಶೀರ್ವದಿಸಿ ಶಕ್ತಿ ತುಂಬಬೇಕು
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT