<p><strong>ಕುದೂರು</strong>: ಮದ್ಯ ಮಾರಾಟದ ಪರವಾನಗಿ ಹೊಂದದೆ ಅಕ್ರಮವಾಗಿ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.</p>.<p>ಸೋಲೂರು ಹೋಬಳಿಯ ಕಂಬದಕಲ್ಲು ಗ್ರಾಮದ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಾದಾ ಉಡುಪಿನಲ್ಲಿ ತೆರಳಿದ್ದ ಪೊಲೀಸರನ್ನು ನೋಡಿ ಅಂಗಡಿ ಮಾಲೀಕ ಪರಾರಿಯಾಗಿದ್ದಾನೆ.</p>.<p>ವಿವಿಧ ಕಂಪನಿಗಳ ಬಿಯರ್ ಬಾಕ್ಸ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಮದ್ಯ ಮಾರಾಟದ ಪರವಾನಗಿ ಹೊಂದದೆ ಅಕ್ರಮವಾಗಿ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ಈಚೆಗೆ ಪ್ರಕರಣ ದಾಖಲಾಗಿದೆ.</p>.<p>ಸೋಲೂರು ಹೋಬಳಿಯ ಕಂಬದಕಲ್ಲು ಗ್ರಾಮದ ಕೃಷ್ಣಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಮೇರೆಗೆ ಸಾದಾ ಉಡುಪಿನಲ್ಲಿ ತೆರಳಿದ್ದ ಪೊಲೀಸರನ್ನು ನೋಡಿ ಅಂಗಡಿ ಮಾಲೀಕ ಪರಾರಿಯಾಗಿದ್ದಾನೆ.</p>.<p>ವಿವಿಧ ಕಂಪನಿಗಳ ಬಿಯರ್ ಬಾಕ್ಸ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>